ಭಾರತ ಮತ್ತು ಚೀನಾ ಸೇನಾ ಪಡೆಗಳು ಪೂರ್ವ ಲಡಾಖ್ನಲ್ಲಿ ಮೇ 5ರಿಂದ ಮುಖಾಮುಖಿಯಾಗಿದ್ದವು. ಅಲ್ಲದೆ, ಸಂಘರ್ಷದಲ್ಲಿ ಭಾರತ 20 ಸೈನಿಕರನ್ನು ಕಳೆದುಕೊಂಡಿತ್ತು. ಉದ್ವಿಗ್ನತೆಯ ಶಮನಕ್ಕೆ ಮತ್ತು ಚೀನಾವನ್ನು ಎಚ್ಚರಿಸಲು ರಾಜಾ ಕೃಷ್ಣಮೂರ್ತಿ ಸೇರಿದಂತೆ ಎಂಟು ಮಂದಿ ಕಾಂಗ್ರೆಸ್ ಸದಸ್ಯರು ಕೆಳಮನೆಯಲ್ಲಿ ಮಸೂದೆ ಮಂಡಿಸಿದ್ದರು.