ಅಫ್ಗಾನಿಸ್ತಾನವನ್ನು ಮತ್ತೆ ಭಯೋತ್ವಾದನಾ ಸುರಕ್ಷಿತ ತಾಣವಾಗಿ ಬಳಸದಂತೆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಆರ್ಥಿಕ ಬೆಳವಣಿಗೆಗೆ ಬೇಕಾದ ಎಲ್ಲ ರೀತಿಯ ನೆರವು ನೀಡಲಾಗುತ್ತದೆ. ಜತೆಗೆ, ಮಹಿಳೆಯರು, ಮಕ್ಕಳು, ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲು ಬೆಂಬಲ ನೀಡಲಾಗುತ್ತದೆ ಎಂದು ಶ್ವೇತಭವನ ಹೇಳಿಕೆ ಪ್ರಕಟಿಸಿದೆ.