‘ಸಂಘರ್ಷವನ್ನು ಕೊನೆಗಾಣಿಸುವಲ್ಲಿನ ಪ್ರಯತ್ನಗಳು ಫಲಪ್ರದವಾಗಬೇಕು ಎಂದಾದಲ್ಲಿ, ಭದ್ರತಾ ಮಂಡಳಿಯ ರಚನೆಯಲ್ಲಿ ಸುಧಾರಣೆಯಾಗಬೇಕು. ಇಲ್ಲದೇ ಹೋದರೆ, ಅದರ ವಿಶ್ವಾಸಾರ್ಹತೆಗೆ ಧಕ್ಕೆಯಾಗುತ್ತದೆ. ಈ ನ್ಯೂನತೆಯನ್ನು ಸರಿಪಡಿಸದಿದ್ದಲ್ಲಿ, ಭದ್ರತಾ ಮಂಡಳಿಯು ನಮ್ಮ ಅಗತ್ಯಗಳನ್ನು ಪೂರೈಸುವುದೇ ಇಲ್ಲ’ ಎಂದೂ ಹೇಳಿದ್ದಾರೆ.