<p><strong>ಲಿಸ್ಬನ್:</strong> ‘ಹತಾಶ ಪ್ರಚೋದನೆಗೆ ಬೆದರುವುದಿಲ್ಲ’ ಎಂದು ಪೋರ್ಚುಗಲ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಹೇಳಿದೆ.</p>.<p>ಪಾಕಿಸ್ತಾನದ ಗುಂಪೊಂದು ತನ್ನ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಬಳಿಕ ಈ ಹೇಳಿಕೆ ನೀಡಿದ್ದು, ‘ನಮ್ಮ ನಿರ್ಧಾರ ಅಚಲವಾಗಿದೆ’ ಎಂದಿದೆ.</p>.<p>‘ಹೇಡಿತನದ ಕೃತ್ಯಕ್ಕೆ ಆಪರೇಷನ್ ಸಿಂಧೂರ ಮೂಲಕ ತಕ್ಕ ಉತ್ತರ ನೀಡಲಾಗಿದೆ’ ಎಂದೂ ‘ಎಕ್ಸ್’ನಲ್ಲಿ ಉಲ್ಲೇಖಿಸಿದೆ.</p>.<p>‘ಆಪರೇಷನ್ ಸಿಂಧೂರ ಮುಗಿದಿಲ್ಲ ಎಂಬ ಸಂದೇಶವನ್ನು ಪ್ರತಿಭಟನಕಾರರಿಗೆ ನೀಡಲಾಯಿತು’ ಎಂದು ಪೋರ್ಚುಗಲ್ನ ಭಾರತದ ರಾಯಭಾರಿ ಪುನೀತ್ ಕುಂಡಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಸ್ಬನ್:</strong> ‘ಹತಾಶ ಪ್ರಚೋದನೆಗೆ ಬೆದರುವುದಿಲ್ಲ’ ಎಂದು ಪೋರ್ಚುಗಲ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಹೇಳಿದೆ.</p>.<p>ಪಾಕಿಸ್ತಾನದ ಗುಂಪೊಂದು ತನ್ನ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಬಳಿಕ ಈ ಹೇಳಿಕೆ ನೀಡಿದ್ದು, ‘ನಮ್ಮ ನಿರ್ಧಾರ ಅಚಲವಾಗಿದೆ’ ಎಂದಿದೆ.</p>.<p>‘ಹೇಡಿತನದ ಕೃತ್ಯಕ್ಕೆ ಆಪರೇಷನ್ ಸಿಂಧೂರ ಮೂಲಕ ತಕ್ಕ ಉತ್ತರ ನೀಡಲಾಗಿದೆ’ ಎಂದೂ ‘ಎಕ್ಸ್’ನಲ್ಲಿ ಉಲ್ಲೇಖಿಸಿದೆ.</p>.<p>‘ಆಪರೇಷನ್ ಸಿಂಧೂರ ಮುಗಿದಿಲ್ಲ ಎಂಬ ಸಂದೇಶವನ್ನು ಪ್ರತಿಭಟನಕಾರರಿಗೆ ನೀಡಲಾಯಿತು’ ಎಂದು ಪೋರ್ಚುಗಲ್ನ ಭಾರತದ ರಾಯಭಾರಿ ಪುನೀತ್ ಕುಂಡಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>