<p><strong>ನ್ಯೂಯಾರ್ಕ್ (ಪಿಟಿಐ): </strong>ಜೈಪುರ ಸಾಹಿತ್ಯ ಉತ್ಸವದಲ್ಲಿ ಸಲ್ಮಾನ್ ರಶ್ದಿ ಅವರು ಭಾಗವಹಿಸದೇ ಇರುವುದಕ್ಕೆ, ಪುಲಿಟ್ಜರ್ ಪ್ರಶಸ್ತಿ ಪುರಸ್ಕೃತ ಲೇಖಕ ಡೇವಿಡ್ ರೆಮ್ನಿಕ್ ತೀವ್ರ ನಿರಾಸೆ ವ್ಯಕ್ತಪಡಿಸಿದ್ದಾರೆ. <br /> <br /> `ಸಟಾನಿಕ್ ವರ್ಸಸ್~ನ ಭಾಗವನ್ನು ಹರಿ ಕುಂಜ್ರು ಮತ್ತು ಅಮಿತಾವ್ ಕುಮಾರ್ ಓದಲು ಮುಂದಾಗಿದ್ದು ಸ್ವಾಗತಾರ್ಹ ಮತ್ತು ಆ ಗಳಿಗೆಯಲ್ಲಿ ಅದು ಅಗತ್ಯವಾದ ಕ್ರಿಯೆಯಾಗಿತ್ತು ಎಂದು ಪತ್ರಿಕೆಯೊಂದಕ್ಕೆ ಬರೆದ ಲೇಖನದಲ್ಲಿ ರೆಮ್ನಿಕ್ ಅವರು ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯೂಯಾರ್ಕ್ (ಪಿಟಿಐ): </strong>ಜೈಪುರ ಸಾಹಿತ್ಯ ಉತ್ಸವದಲ್ಲಿ ಸಲ್ಮಾನ್ ರಶ್ದಿ ಅವರು ಭಾಗವಹಿಸದೇ ಇರುವುದಕ್ಕೆ, ಪುಲಿಟ್ಜರ್ ಪ್ರಶಸ್ತಿ ಪುರಸ್ಕೃತ ಲೇಖಕ ಡೇವಿಡ್ ರೆಮ್ನಿಕ್ ತೀವ್ರ ನಿರಾಸೆ ವ್ಯಕ್ತಪಡಿಸಿದ್ದಾರೆ. <br /> <br /> `ಸಟಾನಿಕ್ ವರ್ಸಸ್~ನ ಭಾಗವನ್ನು ಹರಿ ಕುಂಜ್ರು ಮತ್ತು ಅಮಿತಾವ್ ಕುಮಾರ್ ಓದಲು ಮುಂದಾಗಿದ್ದು ಸ್ವಾಗತಾರ್ಹ ಮತ್ತು ಆ ಗಳಿಗೆಯಲ್ಲಿ ಅದು ಅಗತ್ಯವಾದ ಕ್ರಿಯೆಯಾಗಿತ್ತು ಎಂದು ಪತ್ರಿಕೆಯೊಂದಕ್ಕೆ ಬರೆದ ಲೇಖನದಲ್ಲಿ ರೆಮ್ನಿಕ್ ಅವರು ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>