<p>ಮೆಲ್ಬರ್ನ್(ಪಿಟಿಐ): ಇತ್ತೀಚೆಗೆ ಆಸ್ಟ್ರೇ ಲಿಯಾದಲ್ಲಿ ಮಾರಾಟಗೊಂಡ 900 ವರ್ಷಗಳ ಪುರಾತನ ಶಿವನ ವಿಗ್ರಹ ಭಾರತದಿಂದ ಕಳ್ಳತನವಾದದ್ದು ಎಂದು ಗೊತ್ತಾಗಿದೆ. ಆದ್ದರಿಂದ ಭಾರತ ಮೂಲದ ಕಲಾಕೃತಿಗಳ ಮಾರಾಟಗಾರ ಸುಭಾಷ್ ಕಪೂರ್ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಸ್ಟ್ರೇಲಿಯಾ ಗ್ಯಾಲರಿ ಹೇಳಿದೆ.<br /> <br /> ಮೂರ್ತಿಯನ್ನು ಭಾರತಕ್ಕೆ ಮರಳಿ ಸುವ ಕುರಿತು ಭಾರತ ಹೈ ಕಮಿಷನ್ನೊಂದಿಗೆ ಚರ್ಚೆ ನಡೆಸುವುದಾಗಿ ದಿ ನ್ಯಾಷನಲ್ ಗ್ಯಾಲರಿ ಆಫ್ ಆಸ್ಟ್ರೇಲಿಯಾ ಹೇಳಿದೆ.<br /> <br /> ಸುಮಾರು ₨ 30 ಕೋಟಿಗೆ ಮಾರಾಟವಾಗಿದ್ದ ಕಂಚಿನ ವಿಗ್ರಹವಮ್ಮಿ ಭಾರತದ ಗ್ಯಾಲರಿಯ ಪ್ರವೇಶದಲ್ಲಿ ಕಳೆದ ರಾತ್ರಿಯವರೆಗೆ ಇಡಲಾಗಿತ್ತು. ಈಗ ಅದು ನ್ಯೂಯಾರ್ಕ್ ಸುಪ್ರೀಂ ಕೋರ್ಟ್ ಸುರ್ಪದಿಯಲ್ಲಿದೆ. ಪ್ರತಿಮೆಯನ್ನು ಕಪೂರ್ ಕಳ್ಳತನ ಮಾಡಿದ್ದು ದೃಢವಾಗಿದೆ. ಅಲ್ಲದೇ ಅವರ ಮೇಲೆ ಹೊರಿಸಲಾಗಿದ್ದ ಆರು ಆರೋಪಗಳು ನಿಜವಾಗಿವೆ ಹಾಗೂ ಎಂದು ಸಾಬೀತಾಗಿದೆ.<br /> <br /> ಶಿವನ ಕಂಚಿನ ವಿಗ್ರಹ ಕೇಂದ್ರ ಸರ್ಕಾರದ ಸ್ವತ್ತಾಗಿದೆ. ಇದು ತಮಿಳುನಾಡಿನ ಅರಿಯಾಲೂರ್ ಜಿಲ್ಲೆಯ ಶಿವ ಮಂದಿರದಿಂದ ಕಳ್ಳತನವಾಗಿತ್ತು ಎಂದು ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೆಲ್ಬರ್ನ್(ಪಿಟಿಐ): ಇತ್ತೀಚೆಗೆ ಆಸ್ಟ್ರೇ ಲಿಯಾದಲ್ಲಿ ಮಾರಾಟಗೊಂಡ 900 ವರ್ಷಗಳ ಪುರಾತನ ಶಿವನ ವಿಗ್ರಹ ಭಾರತದಿಂದ ಕಳ್ಳತನವಾದದ್ದು ಎಂದು ಗೊತ್ತಾಗಿದೆ. ಆದ್ದರಿಂದ ಭಾರತ ಮೂಲದ ಕಲಾಕೃತಿಗಳ ಮಾರಾಟಗಾರ ಸುಭಾಷ್ ಕಪೂರ್ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಸ್ಟ್ರೇಲಿಯಾ ಗ್ಯಾಲರಿ ಹೇಳಿದೆ.<br /> <br /> ಮೂರ್ತಿಯನ್ನು ಭಾರತಕ್ಕೆ ಮರಳಿ ಸುವ ಕುರಿತು ಭಾರತ ಹೈ ಕಮಿಷನ್ನೊಂದಿಗೆ ಚರ್ಚೆ ನಡೆಸುವುದಾಗಿ ದಿ ನ್ಯಾಷನಲ್ ಗ್ಯಾಲರಿ ಆಫ್ ಆಸ್ಟ್ರೇಲಿಯಾ ಹೇಳಿದೆ.<br /> <br /> ಸುಮಾರು ₨ 30 ಕೋಟಿಗೆ ಮಾರಾಟವಾಗಿದ್ದ ಕಂಚಿನ ವಿಗ್ರಹವಮ್ಮಿ ಭಾರತದ ಗ್ಯಾಲರಿಯ ಪ್ರವೇಶದಲ್ಲಿ ಕಳೆದ ರಾತ್ರಿಯವರೆಗೆ ಇಡಲಾಗಿತ್ತು. ಈಗ ಅದು ನ್ಯೂಯಾರ್ಕ್ ಸುಪ್ರೀಂ ಕೋರ್ಟ್ ಸುರ್ಪದಿಯಲ್ಲಿದೆ. ಪ್ರತಿಮೆಯನ್ನು ಕಪೂರ್ ಕಳ್ಳತನ ಮಾಡಿದ್ದು ದೃಢವಾಗಿದೆ. ಅಲ್ಲದೇ ಅವರ ಮೇಲೆ ಹೊರಿಸಲಾಗಿದ್ದ ಆರು ಆರೋಪಗಳು ನಿಜವಾಗಿವೆ ಹಾಗೂ ಎಂದು ಸಾಬೀತಾಗಿದೆ.<br /> <br /> ಶಿವನ ಕಂಚಿನ ವಿಗ್ರಹ ಕೇಂದ್ರ ಸರ್ಕಾರದ ಸ್ವತ್ತಾಗಿದೆ. ಇದು ತಮಿಳುನಾಡಿನ ಅರಿಯಾಲೂರ್ ಜಿಲ್ಲೆಯ ಶಿವ ಮಂದಿರದಿಂದ ಕಳ್ಳತನವಾಗಿತ್ತು ಎಂದು ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>