<p><strong>ತಾಷ್ಕೆಂಟ್ (ಪಿಟಿಐ)</strong>: ಭಾರತದ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಮೃತಪಟ್ಟ ಸ್ಥಳವಾದ ತಾಷ್ಕೆಂಟ್ನಲ್ಲಿ ಶುಕ್ರವಾರ ಅವರ 42ನೇ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು.<br /> <br /> ಶಾಸ್ತ್ರಿ ಪ್ರತಿಮೆ ಇರುವ ಸ್ಥಳದಲ್ಲಿ ಏರ್ಪಡಿಸಿದ್ದ ಸರಳ ಕಾರ್ಯಕ್ರಮದಲ್ಲಿ ಅವರನ್ನು ಉಜ್ಬೇಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಗಿತೇಶ್ ಶರ್ಮಾ ಸ್ಮರಿಸಿದರು. ಶಾಲಾ ಮಕ್ಕಳು, ಸ್ಥಳೀಯ ಪ್ರತಿನಿಧಿಗಳು, ರಾಯಭಾರ ಕಚೇರಿ ಅಧಿಕಾರಿಗಳು ಮತ್ತು ಭಾರತೀಯ ಇತಿಹಾಸ ಅಧ್ಯಯನ ಶಾಸ್ತ್ರಜ್ಞರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾಷ್ಕೆಂಟ್ (ಪಿಟಿಐ)</strong>: ಭಾರತದ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಮೃತಪಟ್ಟ ಸ್ಥಳವಾದ ತಾಷ್ಕೆಂಟ್ನಲ್ಲಿ ಶುಕ್ರವಾರ ಅವರ 42ನೇ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು.<br /> <br /> ಶಾಸ್ತ್ರಿ ಪ್ರತಿಮೆ ಇರುವ ಸ್ಥಳದಲ್ಲಿ ಏರ್ಪಡಿಸಿದ್ದ ಸರಳ ಕಾರ್ಯಕ್ರಮದಲ್ಲಿ ಅವರನ್ನು ಉಜ್ಬೇಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಗಿತೇಶ್ ಶರ್ಮಾ ಸ್ಮರಿಸಿದರು. ಶಾಲಾ ಮಕ್ಕಳು, ಸ್ಥಳೀಯ ಪ್ರತಿನಿಧಿಗಳು, ರಾಯಭಾರ ಕಚೇರಿ ಅಧಿಕಾರಿಗಳು ಮತ್ತು ಭಾರತೀಯ ಇತಿಹಾಸ ಅಧ್ಯಯನ ಶಾಸ್ತ್ರಜ್ಞರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>