ಈ ಹೇಳಿಕೆಯನ್ನು ಪಾಕಿಸ್ತಾನ ರೇಡಿಯೊ ವರದಿ ಮಾಡಿದೆ. ‘ಭಯೋತ್ಪಾದಕರನ್ನು ಭಯೋತ್ಪಾದಕರಿಂದಲೇ ಹಿಮ್ಮೆಟಿಸಬೇಕು’ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿಕೆ ನೀಡಿದ ಕೆಲ ದಿನಗಳ ನಂತರ ಪಾಕ್ ರಕ್ಷಣಾ ಸಚಿವರು ಹೀಗೆ ಹೇಳಿದ್ದಾರೆ.
ಪಾಕಿಸ್ತಾನದಲ್ಲಿ ಅಶಾಂತಿ ಪ್ರೋತ್ಸಾಹಿಸಲು ಭಾರತದ ಗುಪ್ತಚರ ಜಾಲ ಹಾಗೂ ಭಯೋತ್ಪಾದಕರು ಪರಸ್ಪರ ಕೈಜೋಡಿಸಿದ್ದಾರೆ ಎಂದು ಆಸೀಫ್ ಆರೋಪಿಸಿದ್ದಾರೆ.