ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಂದಿನ ಅಂಕಣಗಳು

ADVERTISEMENT

Photos | Independence Day: ದೇಶದಲ್ಲಿ ಹಬ್ಬದ ವಾತಾವರಣ

Last Updated 14 ಆಗಸ್ಟ್ 2023, 4:12 IST
Photos | Independence Day: ದೇಶದಲ್ಲಿ ಹಬ್ಬದ ವಾತಾವರಣ

ಚಿಕ್ಕನಾಯಕನಹಳ್ಳಿ: ಸೋರುವ ಕಟ್ಟಡದಲ್ಲಿ ವಸತಿ ಶಾಲೆ ಮಕ್ಕಳು

ಮತ್ತೆ, ಮತ್ತೆ ಕೆಟ್ಟು ಹೋಗುವ ಕೊಳವೆಬಾವಿ ಪಂಪ್‌ಸೆಟ್‌ ದುರಸ್ತಿಗೆ ಸಾಲುತ್ತಿಲ್ಲ ಅನುದಾನ
Last Updated 14 ಜೂನ್ 2023, 1:11 IST
ಚಿಕ್ಕನಾಯಕನಹಳ್ಳಿ: ಸೋರುವ ಕಟ್ಟಡದಲ್ಲಿ ವಸತಿ ಶಾಲೆ ಮಕ್ಕಳು

ಮಧುರ ಬಾಂಧವ್ಯಕ್ಕಿರಲಿ ನಂಬಿಕೆಯ ಗಂಟು

ಮದುವೆ–ಪ್ರೀತಿ ಎಂಬ ಬಂಧ ಎನ್ನುವುದು ಇಂದು ಬಂದು ನಾಳೆ ಹೋಗುವುದಲ್ಲ. ಅದು ಸದಾ ನಮ್ಮೊಳಗೆ ಹಸಿರಾಗಿರುವ ಸಮಧುರ ಬಾಂಧವ್ಯ. ಈ ಬಾಂಧವ್ಯದ ಕೊಂಡಿ ಬಿಗಿಯಾಗಬೇಕು ಎಂದರೆ ನಂಬಿಕೆಯೆಂಬ ಕೀಲಿ ಕೈಯನ್ನು ಸದಾಜೋಪಾನವಾಗಿಟ್ಟುಕೊಳ್ಳಬೇಕು. ಎರಡು ಜೀವಗಳು ಒಂದಾಗಲು ತಾಳಿ ಎಂಬುದು ಸಂಪ್ರದಾಯದ ಭಾಗ. ಆದರೆ ಮದುವೆ ಎಂದರೆ ಬದುಕು, ಹೊಂದಾಣಿಕೆ ಹಾಗೂ ಎರಡು ಜೀವಗಳ ನಡುವಿನ ಬಂಧನ. ಮದುವೆಯ ಮಧುರ ಬಾಂಧವ್ಯವನ್ನು ಸದಾ ಖುಷಿಯಾಗಿರಿಸಿಕೊಳ್ಳುವುದು ನಮ್ಮ ಕೈಯಲ್ಲೇ ಇದೆ ಎನ್ನುತ್ತಾರೆ’ ಸಾಪ್ಟ್‌ವೇರ್ ಉದ್ಯೋಗಿ ನಿತಿನ್ ಕುಮಾರ್‌‌
Last Updated 26 ಜೂನ್ 2020, 19:30 IST
ಮಧುರ ಬಾಂಧವ್ಯಕ್ಕಿರಲಿ ನಂಬಿಕೆಯ ಗಂಟು

ಉಪಕಾರ– ಕೃತಜ್ಞತೆ ಪ್ರೀತಿಯಾಗಬಲ್ಲದೇ?

ಉಪಕಾರ– ಕೃತಜ್ಞತೆ ಪ್ರೀತಿಯಾಗಬಲ್ಲದೇ?
Last Updated 24 ಜನವರಿ 2020, 19:30 IST
ಉಪಕಾರ– ಕೃತಜ್ಞತೆ ಪ್ರೀತಿಯಾಗಬಲ್ಲದೇ?

ಕುಲದೀಪ ನಯ್ಯರ್ ಬರಹ | ಬಾಂಗ್ಲಾ ಬಗ್ಗೆ ಗೊತ್ತಿಲ್ಲದ ಸಂಗತಿಗಳೇ ಹೆಚ್ಚು...

ಸ್ವಾತಂತ್ರ್ಯ ಮತ್ತು ನ್ಯಾಯಕ್ಕಾಗಿ ವಿಮೋಚನಾ ಹೋರಾಟ ನಡೆದು ನಾಲ್ಕು ದಶಕಗಳು ಉರುಳಿವೆಯಾದರೂ, ಬಾಂಗ್ಲಾದೇಶದಲ್ಲಿ ಇವತ್ತಿಗೂ ಅಂತಹದ್ದೊಂದು ಆಂದೋಲನದ ಅಗತ್ಯ ಕಂಡು ಬರುತ್ತಿದೆ. ಅಂದರೆ ಆ ಹೋರಾಟದ ಆಶಯ ಸರಿದಿಕ್ಕಿನಲ್ಲಿ ನಡೆದಿಲ್ಲ ಎಂದರ್ಥ ತಾನೆ. ನಲ್ವತ್ತು ವರ್ಷಗಳ ಹಿಂದೆ ನಡೆಯುತ್ತಿದ್ದಂತಹ ಹರತಾಳ, ಪ್ರತಿಭಟನೆಗಳು ನಡೆಯುತ್ತಲೇ ಇವೆ ಎಂದರೆ ವ್ಯವಸ್ಥೆಯ ಮೇಲೆ ಮಂಕು ಕವಿದಿದೆ ಎನ್ನಬಹುದಲ್ಲ. ಬಾಂಗ್ಲಾದೇಶದಲ್ಲಿ ಇವತ್ತು ಈ ಪರಿಸ್ಥಿತಿ ಇದೆ.
Last Updated 16 ಡಿಸೆಂಬರ್ 2019, 5:10 IST
ಕುಲದೀಪ ನಯ್ಯರ್ ಬರಹ | ಬಾಂಗ್ಲಾ ಬಗ್ಗೆ ಗೊತ್ತಿಲ್ಲದ ಸಂಗತಿಗಳೇ ಹೆಚ್ಚು...

ದೇಶ ಗೌರವ ಮೆರೆಸಿದ ಬಾಂಗ್ಲಾ ವಿಮೋಚನೆ

ಸೇನಾನಿಯ ಸ್ವಗತ
Last Updated 16 ಡಿಸೆಂಬರ್ 2019, 5:00 IST
ದೇಶ ಗೌರವ ಮೆರೆಸಿದ ಬಾಂಗ್ಲಾ ವಿಮೋಚನೆ

ಬಾಂಗ್ಲಾ ವಿಮೋಚನೆ ಹೋರಾಟ: ಪಾಕ್ ಸೈನಿಕರಿಗೆ ಊಟ ಕೊಡಿಸಿದ ಭಾರತೀಯ ಸೇನೆ

ಸೇನಾನಿಯ ಸ್ವಗತ
Last Updated 16 ಡಿಸೆಂಬರ್ 2019, 5:00 IST
ಬಾಂಗ್ಲಾ ವಿಮೋಚನೆ ಹೋರಾಟ: ಪಾಕ್ ಸೈನಿಕರಿಗೆ ಊಟ ಕೊಡಿಸಿದ ಭಾರತೀಯ ಸೇನೆ
ADVERTISEMENT

ಶರದ್ ಪವಾರ್ ಎಂಬ ರಾಷ್ಟ್ರೀಯ ಶಾಪ

ಪಕ್ಷಾಂತರ, ಭ್ರಷ್ಟಾಚಾರ, ವಿಶ್ವಾಸದ್ರೋಹ, ಆತ್ಮವಂಚನೆ,ಕರ್ತವ್ಯಲೋಪ, ಸ್ವಜನಪಕ್ಷಪಾತ, ....ಹೀಗೆ ರಾಜಕಾರಣಿಗಳಿಗೆ ಇರುವ ಎಲ್ಲ ದುರ್ಗುಣಗಳನ್ನು ಹೊಂದಿಯೂ ಅವುಗಳಿಂದ ಯಾವುದೇ ಹಿನ್ನಡೆ ಅನುಭವಿಸದೆ ದಶಕಗಳ ಕಾಲ ವರ್ಚಸ್ಸನ್ನು ಉಳಿಸಿಕೊಂಡು ರಾಜಕೀಯ ಕ್ಷೇತ್ರದಲ್ಲಿ ಪ್ರಸ್ತುತವಾಗಿ ಉಳಿಯಲು ಸಾಧ್ಯವೇ? ಸಾಧ್ಯ ಇದೆ, ಅದಕ್ಕಾಗಿ ಶರದ್‌ಚಂದ್ರ ಗೋವಿಂದರಾವ್ ಪವಾರ್ ಅವರಂತಹ ರಾಜಕಾರಣಿ ಆಗಬೇಕಾಗುತ್ತದೆ.
Last Updated 29 ನವೆಂಬರ್ 2019, 3:08 IST
ಶರದ್ ಪವಾರ್ ಎಂಬ ರಾಷ್ಟ್ರೀಯ ಶಾಪ

ಮಹಾತ್ಮ ಗಾಂಧೀಜಿಯವರನ್ನು ಕೊಂದವರು ಯಾರು?

`ದೇವರ ದಯೆಯಿಂದ ಏಳು ಬಾರಿ ನಾನು ಸಾವಿನ ದವಡೆಯಿಂದ ಪಾರಾಗಿ ಬಂದಿದ್ದೇನೆ. ನಾನು ಯಾರನ್ನೂ ನೋಯಿಸಿಲ್ಲ. ಯಾರನ್ನೂ ನನ್ನ ಶತ್ರು ಎಂದು ತಿಳಿದುಕೊಂಡಿಲ್ಲ. ತಮ್ಮ ಹತ್ಯೆಗೆ ಏಳನೇ ಬಾರಿ ನಡೆದ ಪ್ರಯತ್ನ ವಿಫಲಗೊಂಡ ನಂತರ 1946ರ ಜೂನ್ 30ರಂದು ಗಾಂಧೀಜಿ ಪುಣೆಯ ಬಹಿರಂಗ ಸಭೆಯಲ್ಲಿ ನೋವು ತುಂಬಿದ್ದ ದನಿಯಲ್ಲಿ ಈ ಮಾತು ಹೇಳಿದ್ದರು.
Last Updated 2 ಅಕ್ಟೋಬರ್ 2019, 4:42 IST
ಮಹಾತ್ಮ ಗಾಂಧೀಜಿಯವರನ್ನು ಕೊಂದವರು ಯಾರು?

ತುಳು ಬದ್‍ಕ್‍ದ ‘ಸಂಕ್ರಮಣ’ ಆಟಿದ ಕೂಟ

ಗೇನದನಡೆ
Last Updated 19 ಸೆಪ್ಟೆಂಬರ್ 2019, 9:49 IST
ತುಳು ಬದ್‍ಕ್‍ದ ‘ಸಂಕ್ರಮಣ’ ಆಟಿದ ಕೂಟ
ADVERTISEMENT