ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

ಕರುಣಾಳು ಬಾ ಬೆಳಕೆ

ADVERTISEMENT

ಅಂಕವೋ, ಮಕ್ಕಳೋ ಯಾವುದು ಮುಖ್ಯ?

ತನಗೆ ತನ್ನ ಮಗನ ಪ್ರತಿಶತ ತೊಂಬತ್ತು ಬಂದ ಅಂಕದ ಪಟ್ಟಿಗಿಂತ ಮಗನ ಜೀವನವೇ ದೊಡ್ಡದೆಂದು. ಮರುವರ್ಷ ಹೊಸ ಅಂಕಪಟ್ಟಿ ಬಂದೀತು, ಹೊಸ ಮಗು ಬಂದೀತೇ? ಅಂಕಗಳ ಆತುರದಲ್ಲಿ ಮಕ್ಕಳನ್ನು ಕಳೆದುಕೊಳ್ಳುವುದು ಬೇಡ.
Last Updated 16 ಜೂನ್ 2018, 9:20 IST
fallback

ತಲ್ಲಣಿಸದಿರು ಕಂಡ್ಯ ತಾಳು ಮನವೇ

ದಾಸರು ಹೇಳಿದ್ದು ತಲ್ಲಣಿಸದಿರು ಕಂಡ್ಯ ತಾಳು ಮನವೇ, ಪುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾಗಿರಲು ಘಟ್ಯಾಗಿ ಸಲಹುವನು ಅದಕೆ ಸಂಶಯ ಬೇಡ ಎಂದು. ವಿಶ್ವಾಸ ಬಲವಾದಾಗ ಶ್ರದ್ಧೆ ಮೂಡುತ್ತದೆ. ಶ್ರದ್ಧೆ ಸಾಧನೆ ಮಾಡಿಸುತ್ತದೆ.
Last Updated 16 ಜೂನ್ 2018, 9:20 IST
fallback

ಹಳೆಯ ಸೇತುವೆ

ಕಳೆದ ಬಾರಿ ಹೋದಾಗ ಆ ಸೇತುವೆಯ ಅವಸ್ಥೆಯನ್ನು ಕಂಡಿದ್ದೆಯಲ್ಲ. ಮೊದಲೇ ಅದು ಮರದ ಸೇತುವೆ. ಪಕ್ಕದ ಹಗ್ಗಗಳು ಹರಿದುಹೋಗಿದ್ದವು. ಅಲ್ಲಲ್ಲಿ ಸೇತುವೆಯ ಮರದ ಹಲಗೆಗಳು ಕೊಳೆತುಹೋಗಿ ಆಗಲೋ ಈಗಲೋ ಬಿದ್ದು ಹೋಗುವಂತಿದ್ದವು. ಈಗ ಅವು ಬಿದ್ದೇ ಹೋಗಿರಬೇಕು’ ಒಂದೇ ಸಮನೆ ಗೊಣಗುತ್ತಿದ್ದರು ಯಜಮಾನರು.
Last Updated 16 ಜೂನ್ 2018, 9:20 IST
fallback

ಆತ್ಮಾಹುತಿ

ಅದೆಂಥ ಆತ್ಮಾಹುತಿ! ಅದೆಂಥ ಉಜ್ವಲ ದೇಶಪ್ರೇಮ! ನಮ್ಮ ಪವಿತ್ರ ದೇಶದ ಪ್ರತಿಯೊಬ್ಬ ಯುವಕ-ಯುವತಿಯರ ಮೈಯಲ್ಲಿ ಈ ದೇಶಪ್ರೇಮ ಸತತವಾಗಿ ಮಿಡಿದದ್ದೇ ಆದರೆ ನಮ್ಮ ದೇಶವನ್ನು ಲೂಟಿ ಮಾಡುತ್ತಿರುವ ಭ್ರಷ್ಟರ, ಸ್ವಾರ್ಥಿಗಳ ಕೈಯಿಂದ ಅದನ್ನು ಮುಕ್ತಮಾಡಬಹುದೇನೋ?
Last Updated 16 ಜೂನ್ 2018, 9:20 IST
fallback

ಬೇರೆಬೇರೆ ಭಾಷೆ-ಒಂದೇ ಅರ್ಥ

ನಮ್ಮ ಜಾತಿ, ನಮ್ಮ ಧರ್ಮ, ನಮ್ಮ ನಂಬಿಕೆಗಳು ಎಂದು ಹಾರಾಡುತ್ತೇವೆ. ಹೋರಾಡುತ್ತೇವೆ, ಸಾಮಾಜಿಕ ಜೀವನವನ್ನು ನರಕ ಮಾಡಿಕೊಳ್ಳುತ್ತೇವೆ. ನಿಜವಾಗಿ ನೋಡಿದರೆ ಯಾವುದೇ ನಿಜವಾದ ಧರ್ಮದ ಮೂಲ ಆಶಯ ಒಂದೇ.
Last Updated 16 ಜೂನ್ 2018, 9:20 IST
fallback

ರಾಯ ಸಾಹೇಬ್ - ಪ್ರೇಮಚಂದ

ಕಾದಂಬರಿಗಳ ಸಾಮ್ರಾಟ್ ಎಂದು ಸಾಹಿತ್ಯಪ್ರಿಯರಿಂದ ಕರೆಸಿಕೊಂಡ ಮುನ್ಶಿ ಪ್ರೇಮಚಂದ ನಿಜವಾಗಿಯೂ ಹಿಂದಿ ಸಾಹಿತ್ಯದ ಧ್ರುವತಾರೆ! ಬಹುದೊಡ್ಡ ಹೆಸರು. ಅವರ ಒಂದೊಂದು ಕಾದಂಬರಿ ಸಾಮಾಜಿಕ ಆಂದೋಲನವನ್ನು ಮಾಡುವಷ್ಟರ ಮಟ್ಟಿಗೆ ಪ್ರಖರವಾಗಿದ್ದವು.
Last Updated 16 ಜೂನ್ 2018, 9:20 IST
fallback

ಪುಸ್ತಕದ ಜ್ಞಾನ-ಮಸ್ತಕದ ಮಣೆ

ಪುಸ್ತಕಗಳಿಂದ ವಿಷಯ ತಿಳಿಯುತ್ತದೆ. ಬರಿ ವಿಷಯ ಸಂಗ್ರಹಣೆ ತಲೆಗೆ ಭಾರವಾಗುತ್ತದೆ. ಅದರಿಂದ ಜೀವನಕ್ಕೆ ಯಾವ ಪ್ರಯೋಜನವೂ ಇಲ್ಲ. ಅ ವಿಷಯ ಅನುಭವದ ಮೂಸೆಯಲ್ಲಿ ಪಕ್ವವಾದಾಗ ಜ್ಞಾನವಾಗುತ್ತದೆ. ನಮ್ಮ ಪ್ರಯತ್ನ ಸದಾ ಜ್ಞಾನವನ್ನು ಪಡೆಯುವುದರಲ್ಲಿರಬೇಕು.
Last Updated 16 ಜೂನ್ 2018, 9:20 IST
fallback
ADVERTISEMENT

ಅನುಕರಣೆಯ ಅಪಾಯ

ಕಣ್ಣು ತೆರೆದು ನೋಡಿದರೆ ಮುಂದೆ ಒಂದು ಅಸ್ಪಷ್ಟವಾದ ಆಕೃತಿ ನಿಂತಂತೆ ಕಂಡಿತು. ಒಬ್ಬ ಮನುಷ್ಯ ಗಾಳಿಯಲ್ಲಿ ತೇಲಾಡುತ್ತಿರುವಂತೆ ಭಾಸವಾಯಿತು. ನಿಧಾನವಾಗಿ ಆ ಆಕೃತಿಗೊಂದು ರೂಪ ಬಂದಿತು. ‘ಯಾರು ನೀನು?’
Last Updated 16 ಜೂನ್ 2018, 9:20 IST
fallback

ಅಲ್ಪಾಯುಷಿಗಳಾಗುವ ಸಂಸ್ಥೆಗಳು

ಒಂದು ದಿನ ಬೆಳಿಗ್ಗೆ ಹೆಣ್ಣು ಜೇನುಹುಳಗಳೆಲ್ಲ ತಮ್ಮ ಕರ್ತವ್ಯಕ್ಕಾಗಿ ಹಾರಿ ಹೊರನಡೆದವು. ಮಧ್ಯಾಹ್ನ ತಮ್ಮ ಗೂಡಿಗೆ ಬರುವುದರೊಳಗೆ ತಮ್ಮ ಗೂಡಿನ ತುಂಬ ಗಂಡು ಜೇನುಹುಳಗಳು ತುಂಬಿಕೊಂಡಿದ್ದನ್ನು ನೋಡಿದವು. ‘ಅರೇ! ತಾವು ಕಟ್ಟಿದ್ದ ಗೂಡಿನಲ್ಲಿ ಇವರೇಕೆ ಸೇರಿಕೊಂಡರು’ ಎಂದು ಆಶ್ಚರ್ಯ ಅವಕ್ಕೆ. ‘ನಮ್ಮ ಮನೆಯಲ್ಲಿ ನೀವೇಕೆ ಸೇರಿಕೊಂಡಿದ್ದೀರಿ ಹೊರಗೆ ನಡೆಯಿರಿ’ ಎಂದು ಕೇಳಿದವು ಗಂಡು ಹುಳುಗಳನ್ನು. ಗಂಡುಹುಳುಗಳು ಸುಲಭವಾಗಿ ಒಪ್ಪಿಯಾವೇ? ‘
Last Updated 16 ಜೂನ್ 2018, 9:20 IST
fallback

ಸಾವು ಬದುಕಿನ ನಡುವಿನ ಗೆರೆ

ಒಂದು ಪರಿವಾರದ ಜನ ರಜೆ ಕಳೆಯಲೆಂದು ಗೋವಾಕ್ಕೆ ಹೋದರು. ಪ್ರತಿದಿನದಂತೆ ಅಂದೆಯೂ ಬೆಳಿಗ್ಗೆ ಸಮುದ್ರತೀರಕ್ಕೆ ಬಂದು ನಿಂತರು. ಪರಿವಾರದವರೆಲ್ಲ ದಂಡೆಯ ಮೇಲೆ ಕುಳಿತು ಸುಂದರ ದೃಶ್ಯವನ್ನು ಆಸ್ವಾದಿಸುತ್ತಿರುವಾಗ ಮನೆಯ ಹಿರಿಯರು ಸಮುದ್ರದ ನೀರಿಗಿಳಿದರು. ನಿಧಾನಕ್ಕೆ ಮುಂದೆ ಸಾಗುತ್ತ ಎದೆ ಮಟ್ಟ ನೀರು ಬರುವವರೆಗೆ ನಡೆದು ನಿಂತರು. ದಂಡೆಯ ಮೇಲಿದ್ದ ಪರಿವಾರದವರು ಅವರನ್ನೇ ನೋಡುತ್ತಿದ್ದರು.
Last Updated 16 ಜೂನ್ 2018, 9:20 IST
fallback
ADVERTISEMENT
ADVERTISEMENT
ADVERTISEMENT