ಗುರುವಾರ, 18 ಡಿಸೆಂಬರ್ 2025
×
ADVERTISEMENT

ಹೆಚ್ಚು ಓದಿದ ಸುದ್ದಿ

ADVERTISEMENT

ಚಿನಕುರುಳಿ: ಬುಧವಾರ, 17 ಡಿಸೆಂಬರ್ 2025

ಚಿನಕುರುಳಿ: ಬುಧವಾರ, 17 ಡಿಸೆಂಬರ್ 2025
Last Updated 16 ಡಿಸೆಂಬರ್ 2025, 23:30 IST
ಚಿನಕುರುಳಿ: ಬುಧವಾರ, 17 ಡಿಸೆಂಬರ್ 2025

ಚುರುಮುರಿ: ತ್ಯಾಜ್ಯ ವ್ಯಾಜ್ಯ

Garbage Complaint:ಸಾರ್ವಜನಿಕ ಸ್ಥಳದಲ್ಲಿ ಕಸ ಹಾಕುವವರ ಮನೆ ಬಾಗಿಲಲ್ಲಿ ಕಸ ಸುರಿಯುವ ಕಸದ ಹಬ್ಬ ಮಾಡಿದರೂ ತ್ಯಾಜ್ಯ ವ್ಯಾಜ್ಯಗಳು ನಿಂತಿಲ್ಲ. ‘ರಾಜ್ಯಭಾರ ಮಾಡುವುದಕ್ಕಿಂಥ ತ್ಯಾಜ್ಯಭಾರ ಬಲು ಕಷ್ಟ’ ಎಂಬುದು ಕಾರ್ಪೊರೇಷನ್ ಅಧಿಕಾರಿಯ ಅನುಭವ. ಅವರು, ಮತ್ತೊಂದು ತ್ಯಾಜ್ಯ ವ್ಯಾಜ್ಯ ಬಗೆಹರಿಸಲು ಬಂದಿದ್ದರು
Last Updated 17 ಡಿಸೆಂಬರ್ 2025, 0:30 IST
ಚುರುಮುರಿ: ತ್ಯಾಜ್ಯ ವ್ಯಾಜ್ಯ

IPL 2026 ರಾಹುಲ್, ಪಡಿಕ್ಕಲ್ ಸೇರಿ 9 ಕನ್ನಡಿಗರು; ಯಾರು, ಯಾವ ತಂಡದಲ್ಲಿದ್ದಾರೆ?

IPL 2026 Squad Update: ಅಬುಧಾಬಿಯಲ್ಲಿ ನಡೆದ ಐಪಿಎಲ್ 2026ರ ಮಿನಿ ಹರಾಜಿನ ಬಳಿಕ ಕೆಎಲ್ ರಾಹುಲ್, ದೇವದತ್ತ ಪಡಿಕ್ಕಲ್ ಸೇರಿದಂತೆ ಒಟ್ಟು 9 ಕನ್ನಡಿಗರು ಯಾವ ಯಾವ ತಂಡಗಳಲ್ಲಿ ಇದ್ದಾರೆ ಎಂಬ ಸಂಪೂರ್ಣ ವಿವರ ಇಲ್ಲಿದೆ
Last Updated 17 ಡಿಸೆಂಬರ್ 2025, 7:19 IST
IPL 2026 ರಾಹುಲ್, ಪಡಿಕ್ಕಲ್ ಸೇರಿ 9 ಕನ್ನಡಿಗರು; ಯಾರು, ಯಾವ ತಂಡದಲ್ಲಿದ್ದಾರೆ?

ಪರೀಕ್ಷೆ ತಯಾ‌ರಿಗೆ ಧಾರವಾಡಕ್ಕೆ ಬಂದಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

Dharwad Student Suicide: ಸ್ಪರ್ಧಾ ಪರೀಕ್ಷೆ ತಯಾ‌ರಿಗೆ ಬಂದಿದ್ದ ಯುವತಿ ಪಲ್ಲವಿ ಕಗ್ಗಲ್‌ (24) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಅವಘಡ ಶಿವಗಿರಿ ಬಳಿ ನಸುಕಿನಲ್ಲಿ ನಡೆದಿದೆ. ಪಲ್ಲವಿ ಅವರು ಬಳ್ಳಾರಿ ಜಿಲ್ಲೆಯ ಡಿ.ಕಗ್ಗಲ್‌ ಗ್ರಾಮದವರು.
Last Updated 17 ಡಿಸೆಂಬರ್ 2025, 11:15 IST
ಪರೀಕ್ಷೆ ತಯಾ‌ರಿಗೆ ಧಾರವಾಡಕ್ಕೆ ಬಂದಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಆರೋಗ್ಯದಲ್ಲಿ ಏರು–ಪೇರು; ಸದನ ಕಲಾಪಗಳಿಂದ ದೂರ ಉಳಿದ ಸಿಎಂ ಸಿದ್ದರಾಮಯ್ಯ

cm Health: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರಾದ ಕಾರಣ, ಬುಧವಾರ ಅವರು ಸದನ ಕಲಾಪಗಳಿಂದ ದೂರ ಉಳಿದರು. ನಗರದ ಪ್ರವಾಸಿ ಮಂದಿರದಲ್ಲೇ ಇಡೀ ದಿನ ವಿಶ್ರಾಂತಿ ಪಡೆದರು.
Last Updated 17 ಡಿಸೆಂಬರ್ 2025, 13:36 IST
ಆರೋಗ್ಯದಲ್ಲಿ ಏರು–ಪೇರು; ಸದನ ಕಲಾಪಗಳಿಂದ ದೂರ ಉಳಿದ ಸಿಎಂ ಸಿದ್ದರಾಮಯ್ಯ

IPL Auction 2026 | ಜ್ಯೂ. ಜಡೇಜ, ಧೋನಿ ಸೇರಿ CSK ಹೊಸ ತಂಡದ ಪಟ್ಟಿ ಹೀಗಿದೆ

CSK Mini Auction: ಅಬುಧಾಬಿಯಲ್ಲಿ ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಭವಿಷ್ಯದ ದೃಷ್ಟಿಯಿಂದ ಯುವ ಹಾಗೂ ಅನುಭವಿಗಳ ಸಮತೋಲನದ ತಂಡವನ್ನು ಕಟ್ಟುವಲ್ಲಿ ಯಶಸ್ವಿಯಾಗಿದೆ
Last Updated 17 ಡಿಸೆಂಬರ್ 2025, 11:03 IST
IPL Auction 2026 | ಜ್ಯೂ. ಜಡೇಜ, ಧೋನಿ ಸೇರಿ CSK ಹೊಸ ತಂಡದ ಪಟ್ಟಿ ಹೀಗಿದೆ

ಬ್ಯಾಟರ್ ಯಶಸ್ವಿ ಜೈಸ್ವಾಲ್ ಆಸ್ಪತ್ರೆಗೆ ದಾಖಲು

Indian Cricket Update: ಪುಣೆಯಲ್ಲಿ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯ ಆಡಿದ ಬಳಿಕ ಭಾರತದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಆದಿತ್ಯ ಬಿರ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ
Last Updated 17 ಡಿಸೆಂಬರ್ 2025, 9:33 IST
ಬ್ಯಾಟರ್ ಯಶಸ್ವಿ ಜೈಸ್ವಾಲ್ ಆಸ್ಪತ್ರೆಗೆ ದಾಖಲು
ADVERTISEMENT

ಭಾರತ ಪ್ರವಾಸದ ಬಳಿಕ ಫುಟ್‌ಬಾಲ್‌ ಮಾಂತ್ರಿಕ ಲಯೊನೆಲ್ ಮೆಸ್ಸಿ ಹೇಳಿದ್ದಿಷ್ಟು

Messi: ಇತ್ತೀಚೆಗಷ್ಟೇ ಭಾರತಕ್ಕೆ ಭೇಟಿ ನೀಡಿದ್ದ ಫುಟ್‌ಬಾಲ್‌ ಮಾಂತ್ರಿಕ ಲಯೊನೆಲ್ ಮೆಸ್ಸಿ, ಪ್ರವಾಸದ ಅನುಭವಗಳನ್ನು ಹಂಚಿಕೊಂಡಿದ್ದಾರೆ.
Last Updated 17 ಡಿಸೆಂಬರ್ 2025, 6:45 IST
ಭಾರತ ಪ್ರವಾಸದ ಬಳಿಕ ಫುಟ್‌ಬಾಲ್‌ ಮಾಂತ್ರಿಕ ಲಯೊನೆಲ್ ಮೆಸ್ಸಿ ಹೇಳಿದ್ದಿಷ್ಟು

ಬಿಹಾರ: ಮಹಿಳೆಯರ ಖಾತೆಗೆ ಹೋಗಬೇಕಿದ್ದ ₹10 ಸಾವಿರ ಪುರುಷರ ಖಾತೆಗೆ!

Bihar Women Scheme Error: ಮಹಿಳೆಯರ ಖಾತೆಗೆ ವರ್ಗಾವಣೆಯಾಗಬೇಕಿದ್ದ ಬಿಹಾರ ಸರ್ಕಾರದ ‘ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್‌’ ಯೋಜನೆಯ ಹಣ ಪುರುಷರ ಖಾತೆಗಳಿಗೆ ವರ್ಗಾವಣೆಯಾಗಿದೆ. ಈ ಹಣವನ್ನು ವಾಪಸ್ ಪಡೆಯುವುದು ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.
Last Updated 17 ಡಿಸೆಂಬರ್ 2025, 14:13 IST
ಬಿಹಾರ: ಮಹಿಳೆಯರ ಖಾತೆಗೆ ಹೋಗಬೇಕಿದ್ದ ₹10 ಸಾವಿರ ಪುರುಷರ ಖಾತೆಗೆ!

ಸ್ನೇಹಿತೆಯರ ಜತೆ ಶ್ರೀಲಂಕಾ ಪ್ರವಾಸದಲ್ಲಿರುವ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ

Rashmika Mandanna Sri Lanka Trip: ಸದಾ ಸಿನಿಮಾ ಕೆಲಸದಲ್ಲಿ ಸಕ್ರೀಯರಾಗಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕೊಂಚ ವಿರಾಮ ತೆಗೆದುಕೊಂಡಿದ್ದು, ಸ್ನೇಹಿತೆಯರ ಜತೆ ಶ್ರೀಲಂಕಾ ಪ್ರವಾಸದಲ್ಲಿರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
Last Updated 17 ಡಿಸೆಂಬರ್ 2025, 6:58 IST
ಸ್ನೇಹಿತೆಯರ ಜತೆ ಶ್ರೀಲಂಕಾ ಪ್ರವಾಸದಲ್ಲಿರುವ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ADVERTISEMENT
ADVERTISEMENT
ADVERTISEMENT