ಸೋಮವಾರ, 2 ಫೆಬ್ರುವರಿ 2026
×
ADVERTISEMENT

ಹೆಚ್ಚು ಓದಿದ ಸುದ್ದಿ

ADVERTISEMENT

ನೂರಾರು ಕನಸುಗಳಿತ್ತು‌, ಎಲ್ಲವನ್ನೂ ಕಟ್ಟಿಟ್ಟೆ; ನಿರೂಪಕಿ ಅನುಶ್ರೀ ಕಣ್ಣೀರು

Kannada Anchor Anushree: ಕನ್ನಡದ ನಟಿ, ನಿರೂಪಕಿ​ ಅನುಶ್ರೀ ಅವರು ಈಗ ನಿರೂಪಣೆಯ ಚಾತುರ್ಯದಲ್ಲಿ ಬರೋಬ್ಬರಿ 20 ವರ್ಷಗಳ‌ ಸಾರ್ಥಕ ಪಯಣವನ್ನು ಪೂರೈಸಿದ್ದಾರೆ. ಈ ಸಂಬಂಧ ಅಭಿಮಾನಿಗಳು, ಸ್ನೇಹಿತರು, ಸಿನಿ ತಾರೆಯರಿಂದ ಅನುಶ್ರೀಗೆ ಹಾರೈಕೆಗಳ ಮಹಾಪೂರವೇ ಹರಿದು ಬರುತ್ತಿವೆ.
Last Updated 30 ಜನವರಿ 2026, 11:01 IST
ನೂರಾರು ಕನಸುಗಳಿತ್ತು‌, ಎಲ್ಲವನ್ನೂ ಕಟ್ಟಿಟ್ಟೆ; ನಿರೂಪಕಿ ಅನುಶ್ರೀ ಕಣ್ಣೀರು

ಚಿನಕುರುಳಿ ಕಾರ್ಟೂನು: ಭಾನುವಾರ, 01 ಫೆಬ್ರವರಿ 2026

Cartoon: ಚಿನಕುರುಳಿ ಕಾರ್ಟೂನು: ಭಾನುವಾರ, 01 ಫೆಬ್ರವರಿ 2026
Last Updated 1 ಫೆಬ್ರುವರಿ 2026, 0:00 IST
ಚಿನಕುರುಳಿ ಕಾರ್ಟೂನು: ಭಾನುವಾರ, 01 ಫೆಬ್ರವರಿ 2026

Union Budget 2026: ಕೇಂದ್ರ ಬಜೆಟ್‌ನ ಪ್ರಮುಖ ಘೋಷಣೆಗಳು-ಸಮಗ್ರ ಮಾಹಿತಿ ಇಲ್ಲಿದೆ

Nirmala Sitharaman: Union Budget 2026: ಕೇಂದ್ರ ಬಜೆಟ್‌ನ ಪ್ರಮುಖ ಘೋಷಣೆಗಳು-ಸಮಗ್ರ ಮಾಹಿತಿ ಇಲ್ಲಿದೆ
Last Updated 1 ಫೆಬ್ರುವರಿ 2026, 11:11 IST
Union Budget 2026: ಕೇಂದ್ರ ಬಜೆಟ್‌ನ ಪ್ರಮುಖ ಘೋಷಣೆಗಳು-ಸಮಗ್ರ ಮಾಹಿತಿ ಇಲ್ಲಿದೆ

ಗುಂಡಣ್ಣ: 2026ರ ಫೆಬ್ರುವರಿ 1, ಭಾನುವಾರ

ಗುಂಡಣ್ಣ: 2026ರ ಫೆಬ್ರುವರಿ 1, ಭಾನುವಾರ
Last Updated 1 ಫೆಬ್ರುವರಿ 2026, 3:19 IST
ಗುಂಡಣ್ಣ: 2026ರ ಫೆಬ್ರುವರಿ 1, ಭಾನುವಾರ

ವಾರ ಭವಿಷ್ಯ: ವೃತ್ತಿಯ ಸ್ಥಳದಲ್ಲಿ ಹೊಸ ಸ್ಥಾನ ಸಿಗುವ ಸಾಧ್ಯತೆಯಿದೆ

Astrology Predictions: ಹಲವಾರು ವಿಚಾರಗಳ ಬಗ್ಗೆ ತಲೆಕೆಡಿಸಿಕೊಳ್ಳುವಿರಿ. ಆದಾಯವು ಮಧ್ಯಮಗತಿಯಲ್ಲಿರುತ್ತದೆ. ಸ್ಥಿರಾಸ್ತಿ ವ್ಯವಹಾರ ಮಾಡುವವರಿಗೆ ಲಾಭ ಹೆಚ್ಚುತ್ತದೆ. ವಿದ್ಯಾರ್ಥಿಗಳು ಅಧ್ಯಯನಕ್ಕಾಗಿ ಹೆಚ್ಚು ಶ್ರಮ ವಹಿಸಬೇಕು. ಕೆಲಸದ ಒತ್ತಡದಿಂದ ಅನಾರೋಗ್ಯವಾಗಬಹುದು.
Last Updated 31 ಜನವರಿ 2026, 23:57 IST
ವಾರ ಭವಿಷ್ಯ: ವೃತ್ತಿಯ ಸ್ಥಳದಲ್ಲಿ ಹೊಸ ಸ್ಥಾನ ಸಿಗುವ ಸಾಧ್ಯತೆಯಿದೆ

ಕರ್ನಾಟಕಕ್ಕೆ ₹63,049 ಕೋಟಿ ತೆರಿಗೆ ಪಾಲು: 16ನೇ ಹಣಕಾಸು ಆಯೋಗ ಶಿಫಾರಸು

16th Finance Commission: 2026-27ನೇ ಸಾಲಿಗೆ ಕರ್ನಾಟಕದ ತೆರಿಗೆ ಪಾಲು ಶೇ 4.13ಕ್ಕೆ ಏರಿಕೆ. ಕೇಂದ್ರದಿಂದ ₹63,049 ಕೋಟಿ ಹಂಚಿಕೆ. 15ನೇ ಆಯೋಗಕ್ಕಿಂತ ಹೆಚ್ಚಿನ ಅನುದಾನ ನೀಡಿದೆ.
Last Updated 1 ಫೆಬ್ರುವರಿ 2026, 10:27 IST
ಕರ್ನಾಟಕಕ್ಕೆ ₹63,049 ಕೋಟಿ ತೆರಿಗೆ ಪಾಲು: 16ನೇ ಹಣಕಾಸು ಆಯೋಗ ಶಿಫಾರಸು

ಕುರುಬ ಸಮಾಜವನ್ನು STಗೆ ಸೇರಿಸುವಂತೆ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ: ಸಿಎಂ

Kuruba ST Status: ರಾಯಚೂರಿನಲ್ಲಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ರಾಜ್ಯದ ಎಲ್ಲಾ ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡದಲ್ಲಿ ಸೇರಿಸಲು ಕೇಂದ್ರಕ್ಕೆ ಶಿಫಾರಸು ಕಳುಹಿಸಲಾಗಿದೆಯೆಂದು ತಿಳಿಸಿದ್ದಾರೆ.
Last Updated 1 ಫೆಬ್ರುವರಿ 2026, 12:58 IST
ಕುರುಬ ಸಮಾಜವನ್ನು STಗೆ ಸೇರಿಸುವಂತೆ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ: ಸಿಎಂ
ADVERTISEMENT

Union Budget: ನರೇಗಾದಿಂದ ಕೈಬಿಟ್ಟಿದ್ದ 'ಮಹಾತ್ಮ ಗಾಂಧಿ' ಹೆಸರಲ್ಲಿ ಹೊಸ ಯೋಜನೆ

Khadi and Village Industries: ಖಾದಿ, ಕೈಮಗ್ಗ ಮತ್ತು ಕರಕುಶಲ ವಲಯವನ್ನು ಬಲಪಡಿಸುವ ಉದ್ದೇಶದಿಂದ ‘ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ’ಯನ್ನು ಜಾರಿಗೆ ತಂದಿರುವುದಾಗಿ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ.
Last Updated 1 ಫೆಬ್ರುವರಿ 2026, 10:36 IST
Union Budget: ನರೇಗಾದಿಂದ ಕೈಬಿಟ್ಟಿದ್ದ 'ಮಹಾತ್ಮ ಗಾಂಧಿ' ಹೆಸರಲ್ಲಿ ಹೊಸ ಯೋಜನೆ

ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಮಂಡಿಸಿದ ಆಯವ್ಯಯದ ಪ್ರಮುಖ 10 ಅಂಶಗಳು

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ 2026–27ನೇ ಸಾಲಿನ ಬಜೆಟ್‌ನಲ್ಲಿ ಎಲ್ಲರ ಜತೆ, ಎಲ್ಲರ ವಿಕಾಸ, ಜನರ ಆಶೋತ್ತರಗಳ ಈಡೇರಿಕೆ, ಪ್ರತಿಯೊಬ್ಬರಿಗೂ ಸಂಪನ್ಮೂಲ ಬಳಕೆಯ ಸಮಾನ ಅವಕಾಶ ಎಂಬದನ್ನು ಪ್ರತಿಪಾದಿಸಿದ್ದಾರೆ.
Last Updated 1 ಫೆಬ್ರುವರಿ 2026, 9:54 IST
ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಮಂಡಿಸಿದ ಆಯವ್ಯಯದ ಪ್ರಮುಖ 10 ಅಂಶಗಳು

Union Budget 2026: ಆರ್ಥಿಕ ಬೆಳವಣಿಗೆ, ಕುಟುಂಬ ಆದಾಯದ ಹೆಚ್ಚಳವೇ ನಿರ್ಮಲಾ ಆಯವ್ಯಯದ ಸೂತ್ರ 

Union Budget 2026: ಸುಸ್ಥಿರ ಆರ್ಥಿಕ ಬೆಳವಣಿಗೆ, ಜನರ ಬೇಡಿಕೆಗಳನ್ನು ಈಡೇರಿಸುವುದು ಮತ್ತು ಸಬ್ ಕಾ ಸಾಥ್ ಹಾಗೂ ಸಬ್ ಕಾ ವಿಕಾಸ್ ಎಂಬ ಮೂರು ಕರ್ತವ್ಯಗಳನ್ನು ಉಲ್ಲೇಖಿಸುತ್ತಾ 2026-27ನೇ ಸಾಲಿನ ಬಜೆಟ್ ಅನ್ನು ಮಂಡಿಸಿದ್ದಾರೆ.
Last Updated 1 ಫೆಬ್ರುವರಿ 2026, 8:35 IST
Union Budget 2026: ಆರ್ಥಿಕ ಬೆಳವಣಿಗೆ, ಕುಟುಂಬ ಆದಾಯದ ಹೆಚ್ಚಳವೇ ನಿರ್ಮಲಾ ಆಯವ್ಯಯದ ಸೂತ್ರ 
ADVERTISEMENT
ADVERTISEMENT
ADVERTISEMENT