ಮಂಗಳವಾರ, 28 ಅಕ್ಟೋಬರ್ 2025
×
ADVERTISEMENT

ರಾಷ್ಟ್ರೀಯ

ADVERTISEMENT

ಆಂಧ್ರಕ್ಕೆ ಅಪ್ಪಳಿಸಿದ ‘ಮೊಂಥಾ’ ಚಂಡಮಾರುತ: ಒಡಿಶಾದಲ್ಲೂ ಭಾರಿ ಮಳೆ

Andhra Pradesh Odisha rain: ಮೊಂಥಾ ಚಂಡಮಾರುತವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಆಂಧ್ರ ಪ್ರದೇಶದ ಮಚಲಿಪಟ್ಟಣ ಮತ್ತು ಕಾಕಿನಾಡ ನಡುವೆ ಮಂಗಳವಾರ ರಾತ್ರಿ 7ರ ಹೊತ್ತಿಗೆ ಅಪ್ಪಳಿಸಿದೆ.
Last Updated 28 ಅಕ್ಟೋಬರ್ 2025, 17:42 IST
ಆಂಧ್ರಕ್ಕೆ ಅಪ್ಪಳಿಸಿದ ‘ಮೊಂಥಾ’ ಚಂಡಮಾರುತ: ಒಡಿಶಾದಲ್ಲೂ ಭಾರಿ ಮಳೆ

ನಿವೃತ್ತ ಅಗ್ನಿವೀರರನ್ನೇಕೆ ಖಾಸಗಿ ಭದ್ರತಾ ಸಂಸ್ಥೆಗೆ ಸೇರಿಸುತ್ತೀರಿ?:ಕಾಂಗ್ರೆಸ್

ಕಾಂಗ್ರೆಸ್‌ನ ನಿವೃತ್ತ ಸೈನಿಕರ ವಿಭಾಗದ ಅಧ್ಯಕ್ಷ ನಿವೃತ್ತ ಕರ್ನಲ್ ರೋಹಿತ್ ಚೌಧರಿ
Last Updated 28 ಅಕ್ಟೋಬರ್ 2025, 16:18 IST
ನಿವೃತ್ತ ಅಗ್ನಿವೀರರನ್ನೇಕೆ ಖಾಸಗಿ ಭದ್ರತಾ ಸಂಸ್ಥೆಗೆ ಸೇರಿಸುತ್ತೀರಿ?:ಕಾಂಗ್ರೆಸ್

ಮಾನಹಾನಿ ಪ್ರಕರಣ: ಬಿಜೆಪಿ ಸಂಸದೆ ಕಂಗನಾಗೆ ಜಾಮೀನು

Kangana Ranaut Bail: ರೈತ ಹೋರಾಟದ ವೇಳೆ ನೀಡಿದ ಹೇಳಿಕೆಗೆ ಸಂಬಂಧಿಸಿದ ಮಾನಹಾನಿ ಪ್ರಕರಣದಲ್ಲಿ ನಟಿ ಮತ್ತು ಸಂಸದೆ ಕಂಗನಾ ರನೌತ್ ಅವರಿಗೆ ಬಂಠಿಡಾ ನ್ಯಾಯಾಲಯ ಜಾಮೀನು ನೀಡಿದ್ದು, ವಿಚಾರಣೆಗೆ ಖುದ್ದು ಹಾಜರಾಗಿದ್ದಾರೆ.
Last Updated 28 ಅಕ್ಟೋಬರ್ 2025, 16:15 IST
ಮಾನಹಾನಿ ಪ್ರಕರಣ:  ಬಿಜೆಪಿ ಸಂಸದೆ ಕಂಗನಾಗೆ ಜಾಮೀನು

ಕರೂರು ಕಾಲ್ತುಳಿತ: ವಿಜಯ್‌ ನೀಡಿದ್ದ ₹20 ಲಕ್ಷ ಹಣ ವಾಪಸ್‌ ನೀಡಿದ ಮಹಿಳೆ

Vijay Compensation Returned: ಕರೂರಿನ ಕಾಲ್ತುಳಿತ ಸಂತ್ರಸ್ತರ ಕುಟುಂಬದಿಂದ ನಟ ವಿಜಯ್‌ ನೀಡಿದ್ದ ₹20 ಲಕ್ಷ ಪರಿಹಾರ ಹಣ ವಾಪಸ್‌ ಮಾಡಲಾಗಿದೆ. ಭೇಟಿ ನೀಡದುದರಿಂದ ಅಸಮಾಧಾನಗೊಂಡ ಪತ್ನಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
Last Updated 28 ಅಕ್ಟೋಬರ್ 2025, 15:56 IST
ಕರೂರು ಕಾಲ್ತುಳಿತ: ವಿಜಯ್‌ ನೀಡಿದ್ದ ₹20 ಲಕ್ಷ ಹಣ ವಾಪಸ್‌ ನೀಡಿದ ಮಹಿಳೆ

ದೆಹಲಿ ವಿಮಾನ ನಿಲ್ದಾಣದಲ್ಲಿ ಬಸ್‌ಗೆ ಬೆಂಕಿ

Shuttle Bus Fire: ದೆಹಲಿ ಇಂದಿರಾ ಗಾಂಧಿ ವಿಮಾನ ನಿಲ್ದಾಣದ ಟರ್ಮಿನಲ್‌ 3ರಲ್ಲಿ ನಿಂತಿದ್ದ ಶಟಲ್‌ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಯಾವುದೇ ಸಾವು–ನೋವು ಸಂಭವಿಸಿಲ್ಲ. ಘಟನೆಗೆ ಕಾರಣ ಪತ್ತೆ ಮಾಡಲು ತನಿಖೆ ನಡೆಯುತ್ತಿದೆ.
Last Updated 28 ಅಕ್ಟೋಬರ್ 2025, 15:47 IST
ದೆಹಲಿ ವಿಮಾನ ನಿಲ್ದಾಣದಲ್ಲಿ ಬಸ್‌ಗೆ ಬೆಂಕಿ

ಬಿಹಾರಕ್ಕೆ ಮುಸ್ಲಿಂ ಮುಖ್ಯಮಂತ್ರಿ ಯಾಕಾಗಬಾರದು?: ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್

Asaduddin Owaisi Statement: ಬಿಹಾರದಲ್ಲಿ ಶೇ 17ರಷ್ಟು ಜನಸಂಖ್ಯೆಯುಳ್ಳ ಮುಸ್ಲಿಂ ಸಮುದಾಯಕ್ಕೂ ಮುಖ್ಯಮಂತ್ರಿ ಸ್ಥಾನ ದೊರೆಯಬಾರದೆಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಪ್ರಶ್ನೆ ಎತ್ತಿದ್ದಾರೆ.
Last Updated 28 ಅಕ್ಟೋಬರ್ 2025, 15:46 IST
ಬಿಹಾರಕ್ಕೆ ಮುಸ್ಲಿಂ ಮುಖ್ಯಮಂತ್ರಿ ಯಾಕಾಗಬಾರದು?: ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್

‘ಸ್ರೇಸನ್‌ ಫಾರ್ಮಾ’ ವೈದ್ಯಕೀಯ ಪ್ರತಿನಿಧಿ ಬಂಧನ

ಕಲಬೆರಕೆ ಕೆಮ್ಮು ಸಿರಪ್‌ ಸೇವಿಸಿ 24 ಮಕ್ಕಳು ಮೃತಪಟ್ಟ ಪ್ರಕರಣ
Last Updated 28 ಅಕ್ಟೋಬರ್ 2025, 15:41 IST
‘ಸ್ರೇಸನ್‌ ಫಾರ್ಮಾ’ ವೈದ್ಯಕೀಯ ಪ್ರತಿನಿಧಿ ಬಂಧನ
ADVERTISEMENT

ದೇಶದಾದ್ಯಂತ ಒಂದು ಲಕ್ಷ ಹಿಂದೂ ಸಮ್ಮೇಳನ: ಸುನೀಲ್‌ ಅಂಬೇಕರ್‌

ಆರ್‌ಎಸ್‌ಎಸ್‌ನ ಶತಮಾನೋತ್ಸವ ಆಚರಣೆ ಪ್ರಯುಕ್ತ ಆಯೋಜನೆ
Last Updated 28 ಅಕ್ಟೋಬರ್ 2025, 15:36 IST
ದೇಶದಾದ್ಯಂತ ಒಂದು ಲಕ್ಷ ಹಿಂದೂ ಸಮ್ಮೇಳನ: ಸುನೀಲ್‌ ಅಂಬೇಕರ್‌

ಬಿಹಾರ, ಪಶ್ಚಿಮಬಂಗಾಳದಲ್ಲಿ ಮತದಾರರಾಗಿ ನೋಂದಣಿ: ಪ್ರಶಾಂತ್‌ ಕಿಶೋರ್‌ಗೆ ನೋಟಿಸ್‌

Prashant Kishor Notice: ಬಿಹಾರ ಮತ್ತು ಪಶ್ಚಿಮಬಂಗಾಳದ ಮತದಾರರ ಪಟ್ಟಿಗಳಲ್ಲಿ ಹೆಸರು ಹೊಂದಿರುವ ಕಾರಣಕ್ಕೆ ಜನ ಸುರಾಜ್‌ ಪಕ್ಷದ ಸಂಸ್ಥಾಪಕ ಪ್ರಶಾಂತ್‌ ಕಿಶೋರ್‌ ಅವರಿಗೆ ಬಿಹಾರ ಚುನಾವಣಾ ಆಯೋಗ ನೋಟಿಸ್‌ ನೀಡಿದೆ.
Last Updated 28 ಅಕ್ಟೋಬರ್ 2025, 14:41 IST
ಬಿಹಾರ, ಪಶ್ಚಿಮಬಂಗಾಳದಲ್ಲಿ ಮತದಾರರಾಗಿ ನೋಂದಣಿ: ಪ್ರಶಾಂತ್‌ ಕಿಶೋರ್‌ಗೆ ನೋಟಿಸ್‌

‘ಮೊಂಥಾ’ ಚಂಡಮಾರುತ ಎದುರಿಸಲು ಆಂಧ್ರ, ಒಡಿಶಾ ಸಜ್ಜು

Cyclone Preparedness: ಮೊಂಥಾ ಚಂಡಮಾರುತ ಆಂಧ್ರದ ಮಚಲಿಪಟ್ಟಣ-ಕಾಕಿನಾಡ ನಡುವೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಆಂಧ್ರ ಮತ್ತು ಒಡಿಶಾ ಸರ್ಕಾರಗಳು ತಗ್ಗು ಪ್ರದೇಶಗಳ ನಿವಾಸಿಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಂಡಿವೆ.
Last Updated 28 ಅಕ್ಟೋಬರ್ 2025, 14:27 IST
‘ಮೊಂಥಾ’ ಚಂಡಮಾರುತ ಎದುರಿಸಲು ಆಂಧ್ರ, ಒಡಿಶಾ ಸಜ್ಜು
ADVERTISEMENT
ADVERTISEMENT
ADVERTISEMENT