‘ಶೌಚಾಲಯ ನಿರ್ಮಾಣ ಕಡತಕ್ಕೆ ಸೀಮಿತವಾಗಿದೆ, ಶೌಚಾಲಯಗಳು ಬಳಕೆಯಾಗುತ್ತಿಲ್ಲ. ಕೆಲ ಚುನಾಯಿತ ಜನಪ್ರತಿನಿಧಿಗಳು, ಸರ್ಕಾರಿ ನೌಕರರು ಸಹ ಶೌಚಾಲಯ ನಿರ್ಮಿಸಿಕೊಂಡಿಲ್ಲ. ಕಾಗದದ ಮೇಲಷ್ಟೇ ಜಿಲ್ಲೆ ‘ಬಯಲು ಬಹಿರ್ದೆಸೆ ಮುಕ್ತ’ ಎಂದಾಗಿದೆ. ಅನು
ದಾನ ಖರ್ಚು ಮಾಡಲು ಯೋಜನೆ ರೂಪಿಸಿದ್ದೀರಾ’ ಎಂದು ಪರ್ತಕರ್ತರು ಪ್ರಶ್ನೆಗಳ ಸುರಿಮಳೆಗೈದರು.