ಶನಿವಾರ, 14 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಅಭಿಮತ

ADVERTISEMENT

ಸಂಪಾದಕೀಯ: ಸಂಸತ್ ಕಲಾಪದ ಮಹತ್ವ–ಘನತೆ ಸಂರಕ್ಷಿಸಲು ಸಭಾಧ್ಯಕ್ಷಪೀಠ ವಿಫಲ

Om Birla No Confidence: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಕಾರ್ಯವಿಧಾನ ಸದನದ ಅತ್ಯುತ್ತಮ ಮಾನದಂಡಗಳಿಗೆ ಹಾಗೂ ಸಭಾಧ್ಯಕ್ಷರ ಪ್ರೌಢಿಮೆಯ ಪೂರ್ವ ನಿದರ್ಶನಗಳ ಮೇಲ್ಪಂಕ್ತಿಗೆ ತಕ್ಕನಾಗಿಲ್ಲ.
Last Updated 14 ಫೆಬ್ರುವರಿ 2026, 0:30 IST
ಸಂಪಾದಕೀಯ: ಸಂಸತ್ ಕಲಾಪದ ಮಹತ್ವ–ಘನತೆ ಸಂರಕ್ಷಿಸಲು ಸಭಾಧ್ಯಕ್ಷಪೀಠ ವಿಫಲ

ವಿಶ್ಲೇಷಣೆ: ಮಸಣಮೌನದಲ್ಲಿ ಗಾಜಾದ ದನಿ

ITFOK Kerala: ಮನುಷ್ಯವಿರೋಧಿ ಕೃತ್ಯಗಳನ್ನು ಅಡಗಿಸಿಡುವ ವಿದ್ಯಮಾನಗಳ ಭಾಗವಾಗಿ ಪ್ಯಾಲೆಸ್ಟೀನ್‌ನ ಸಂಕಟಗಳನ್ನು ಅನಾವರಣಗೊಳಿಸುವ ಕಲಾ ಅಭಿವ್ಯಕ್ತಿಗಳ ಪ್ರದರ್ಶನಕ್ಕೆ ಅವಕಾಶ ನಿರಾಕರಿಸಲಾಗುತ್ತಿದೆ.
Last Updated 14 ಫೆಬ್ರುವರಿ 2026, 0:30 IST
ವಿಶ್ಲೇಷಣೆ: ಮಸಣಮೌನದಲ್ಲಿ ಗಾಜಾದ ದನಿ

ಚರ್ಚೆ | ಕೇಂದ್ರ ಬಜೆಟ್; ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯ: ಸಚಿವ ಕೃಷ್ಣಬೈರೇಗೌಡ

ಕೇಂದ್ರದ 2026ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗಿದೆಯೇ ಎನ್ನುವ ಬಗ್ಗೆ ಸಚಿವ ಕೃಷ್ಣಬೈರೇಗೌಡ ಅವರ ಲೇಖನ
Last Updated 14 ಫೆಬ್ರುವರಿ 2026, 0:30 IST
ಚರ್ಚೆ | ಕೇಂದ್ರ ಬಜೆಟ್; ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯ: ಸಚಿವ ಕೃಷ್ಣಬೈರೇಗೌಡ

ಸಂಗತ: ತತ್ತ್ವಶಾಸ್ತ್ರದ ನಿರ್ಲಕ್ಷ್ಯ, ದುರಂತಕ್ಕೆ ಆಹ್ವಾನ

Philosophy Education: ವರ್ತಮಾನದ ಬಿಕ್ಕಟ್ಟುಗಳಿಗೆ ತತ್ತ್ವಶಾಸ್ತ್ರದ ನಿರ್ಲಕ್ಷ್ಯವೂ ಒಂದು ಕಾರಣವಾಗಿದೆ. ತತ್ತ್ವಶಾಸ್ತ್ರದ ಗೈರುಹಾಜರಿಯಲ್ಲಿ ಸಂಸ್ಕೃತಿಯ ತಳಹದಿಯು ಸಡಿಲವಾಗುತ್ತದೆ.
Last Updated 14 ಫೆಬ್ರುವರಿ 2026, 0:30 IST
ಸಂಗತ: ತತ್ತ್ವಶಾಸ್ತ್ರದ ನಿರ್ಲಕ್ಷ್ಯ, ದುರಂತಕ್ಕೆ ಆಹ್ವಾನ

ಚರ್ಚೆ | ಕೇಂದ್ರ ಬಜೆಟ್; ರಾಜ್ಯಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಬಸವರಾಜ ಬೊಮ್ಮಾಯಿ

ಕೇಂದ್ರದ 2026ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗಿದೆಯೇ ಎನ್ನುವ ಬಗ್ಗೆ ಸಂಸದ ಬಸವರಾಜ ಬೊಮ್ಮಾಯಿ ಲೇಖನ
Last Updated 14 ಫೆಬ್ರುವರಿ 2026, 0:30 IST
ಚರ್ಚೆ | ಕೇಂದ್ರ ಬಜೆಟ್; ರಾಜ್ಯಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಬಸವರಾಜ ಬೊಮ್ಮಾಯಿ

ಚುರುಮುರಿ: ಹಳೆ ಟ್ರಂಕು...

Resort Politics: ‘ಏನ್ರಪ್ಪಾ, ನಮ್ ಕೆಲವ್ರು ಶಾಸಕ್ರು ಈ ಕುರಿ, ಎಮ್ಮೆ, ನಾಯಿ ಬಗ್ಗೆ ಅಧ್ಯಯನ ಮಾಡಕ್ಕೆ ಫಾರಿನ್ಗೆ ಒಂಟವ್ರಲ್ಲ’ ಎಂದ ಗುದ್ಲಿಂಗ. ‘ಅಧ್ಯಯನ ಅಲ್ಲ, ಪರಿಸ್ಥಿತಿ ಇನ್ನೂ ಅಧ್ವಾನ ಆದಾತು ಅಂತ ಓಯ್ತಾವ್ರೆ.
Last Updated 14 ಫೆಬ್ರುವರಿ 2026, 0:30 IST
ಚುರುಮುರಿ: ಹಳೆ ಟ್ರಂಕು...

ಪಿವಿ ವೈಬ್ಸ್‌: ಕೃಷ್ಣ ಕೊಟ್ಟ ಹಾಗಲಕಾಯಿ ತೀರ್ಥ ಸ್ನಾನ ಮಾಡಿದ ಕತೆ...

Krishna Teachings: ಮಹಾಭಾರತದ ಯುದ್ಧದ ನಂತರ ಯುಧಿಷ್ಠಿರ ಹಾಗೂ ಪಾಂಡವರು ಮಾಡಿದ ಸಾಗರ ತೀರ್ಥಯಾತ್ರೆ ಮತ್ತು ಕೃಷ್ಣನ ಮೂಲಕ ‘ಹಾಗಲಕಾಯಿ’ ತೀರ್ಥ ಸ್ನಾನದ ಕಥೆಯು ಪಾಪಶೋಧನೆ ಮತ್ತು ಮನುಷ್ಯತ್ವದ ಪಾಠವನ್ನು ತಿಳಿಸುತ್ತದೆ.
Last Updated 13 ಫೆಬ್ರುವರಿ 2026, 23:44 IST
ಪಿವಿ ವೈಬ್ಸ್‌: ಕೃಷ್ಣ ಕೊಟ್ಟ ಹಾಗಲಕಾಯಿ ತೀರ್ಥ ಸ್ನಾನ ಮಾಡಿದ ಕತೆ...
ADVERTISEMENT

ವಾಚಕರ ವಾಣಿ: ಪರಭಾಷಾ ಮೋಹ: ಸಂಸದರು ಮರೆತರೆ?

MP K Sudhakar: ಮೈಸೂರು ಸ್ಯಾಂಡಲ್‌ ಸೋಪಿಗೆ ನಟಿ ತಮನ್ನಾ ಭಾಟಿಯಾ ರಾಯಭಾರಿಯಾಗಿ ದ್ದಾರೆ. ಇದಕ್ಕೆ ಪರ–ವಿರೋಧ ವ್ಯಕ್ತವಾಗುತ್ತಿದೆ.
Last Updated 13 ಫೆಬ್ರುವರಿ 2026, 23:30 IST
ವಾಚಕರ ವಾಣಿ: ಪರಭಾಷಾ ಮೋಹ: ಸಂಸದರು ಮರೆತರೆ?

25 ವರ್ಷಗಳ ಹಿಂದೆ: ಪ್ರತಿಕೂಲ ಪರಿಣಾಮ ಬೀರುವ ಹೊಸ ಕಂಪ್ಯೂಟರ್ ವೈರಸ್‌

25 ವರ್ಷಗಳ ಹಿಂದೆ; ಬುಧವಾರ, 14–2–2001
Last Updated 13 ಫೆಬ್ರುವರಿ 2026, 23:30 IST
25 ವರ್ಷಗಳ ಹಿಂದೆ: ಪ್ರತಿಕೂಲ ಪರಿಣಾಮ ಬೀರುವ ಹೊಸ ಕಂಪ್ಯೂಟರ್ ವೈರಸ್‌

75 ವರ್ಷಗಳ ಹಿಂದೆ: ಐವತ್ತು ಸಹಸ್ರ ಕಮ್ಯುನಿಸ್ಟರ ಉಗ್ರ ಪ್ರತಿದಾಳಿ

75 ವರ್ಷಗಳ ಹಿಂದೆ: ಬುಧವಾರ–14–2–1951
Last Updated 13 ಫೆಬ್ರುವರಿ 2026, 23:30 IST
75 ವರ್ಷಗಳ ಹಿಂದೆ: ಐವತ್ತು ಸಹಸ್ರ ಕಮ್ಯುನಿಸ್ಟರ ಉಗ್ರ ಪ್ರತಿದಾಳಿ
ADVERTISEMENT
ADVERTISEMENT
ADVERTISEMENT