ವರದಿಗಾರರ ಜತೆ ಮಾತನಾಡುತ್ತಿದ್ದ ಅವರು, ಸರ್ಕಾರ ನೀರಾವರಿ ಬಾಂಡ್ಗಳನ್ನು ಬಿಡುಗಡೆ ಮಾಡಲಿದೆ ಎಂದು ಕೆಲವು ಪತ್ರಿಕೆಗಳಲ್ಲಿ ತಪ್ಪಾಗಿ ವರದಿಯಾಗಿದೆ ಎಂದು ಸ್ಪಷ್ಟನೆ ನೀಡಿ, ಸರ್ಕಾರದ ಮುಂದೆ ಸದ್ಯಕ್ಕೆ ಅಂತಹ ಪ್ರಸ್ತಾವ ಇಲ್ಲ. ಆದರ ಬದಲು ಜಲನಿಗಮವನ್ನು ಕಂಪನಿ ಕಾಯ್ದೆಯನ್ವಯ ನೋಂದಣಿ ಮಾಡಿ ಷೇರುಗಳ ಮೂಲಕ ಹಣವನ್ನು ಸಂಗ್ರಹಿಸಲಾಗುವುದು ಎಂದು ತಿಳಿಸಿದರು.