ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುಧವಾರ, 10–8–1994

ಬುಧವಾರ
Last Updated 9 ಆಗಸ್ಟ್ 2019, 18:44 IST
ಅಕ್ಷರ ಗಾತ್ರ

ಧ್ವಜ ವಿವಾದ– 35 ಬಿಜೆಪಿ ಸದಸ್ಯರ ಬಂಧನ

ಹುಬ್ಬಳ್ಳಿ, ಆ. 9– ಹುಬ್ಬಳ್ಳಿಯ ಕಿತ್ತೂರ ಚೆನ್ನಮ್ಮ– ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯ ದಿನದಂದು ರಾಷ್ಟ್ರಧ್ವಜ ಹಾರಿಸುವ ವಿವಾದದ ಹಿನ್ನೆಲೆಯಲ್ಲಿ ಹುಬ್ಬಳ್ಳಿ– ಧಾರವಾಡ ಪೊಲೀಸರು ಭಾರತೀಯ ಜನತಾ ಪಕ್ಷದ ನಾಯಕರ ಬಂಧನ ಕಾರ್ಯಾಚರಣೆಯನ್ನು ಇಂದು ನಸುಕಿನಲ್ಲಿ ಆರಂಭಿಸಿದ್ದು, ಧ್ವಜಾರೋಹಣ ವಿವಾದದ ಬಿಸಿ ತೀವ್ರಗೊಳ್ಳತೊಡಗಿದೆ. ಒಟ್ಟು 35 ಮಂದಿಯನ್ನು ಬಂಧಿಸಲಾಗಿದೆ.

ಸಹಕಾರಿ ರಂಗದ ಧುರೀಣ ಎಸ್.ಎಫ್. ಪಾಟೀಲ್ ನಿಧನ

ಬೆಂಗಳೂರು, ಆ. 9– ಧಾರವಾಡ ಜಿಲ್ಲೆಯ ನರಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸಹಕಾರ ಚಳವಳಿಯ ಹಿರಿಯ ಧುರೀಣ ಸಿದ್ಧನಗೌಡ ಫಕೀರಗೌಡ ಪಾಟೀಲ್ ಅವರು ನಗರದ ಆಸ್ಪತ್ರೆಯೊಂದರಲ್ಲಿ ಇಂದು ಬೆಳಿಗ್ಗೆ ನಿಧನರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT