‘ಗ್ರಾಮೀಣ ಜನರ ಎಷ್ಟೋ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲು ನೆರವಾಗುವ ಈ ಜನಸಂಪರ್ಕ ಸಭೆಯಲ್ಲಿ ತಹಶೀಲ್ದಾರ್, ರೆವಿನ್ಯೂ ಇನ್ಸ್ಪೆಕ್ಟರ್, ಗ್ರಾಮ ಲೆಕ್ಕಿಗ ಎಲ್ಲರೂ ಭಾಗವಹಿಸಬೇಕು. ಸಭೆಯ ಕಲಾಪಗಳ ಬಗ್ಗೆ ಜಿಲ್ಲಾಧಿಕಾರಿಗಳು, ರಾಜ್ಯದ ಮುಖ್ಯ ಕಾರ್ಯದರ್ಶಿಯವರಿಗೆ ವರದಿ ಕಳುಹಿಸಿಕೊಡಬೇಕು’ ಎಂದು ಅವರು ಸಲಹೆ ಮಾಡಿದರು.