ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ | ಬುಧವಾರ, 26–4–1995

Last Updated 25 ಏಪ್ರಿಲ್ 2020, 19:45 IST
ಅಕ್ಷರ ಗಾತ್ರ

ಬಿಜೆಪಿ ಬಗ್ಗುಬಡಿಯಲು ಜಾತ್ಯಾತೀತ ರಂಗ
ನವದೆಹಲಿ, ಏ.25–
ಕೋಮುವಾದಿ ಭಾರತೀಯ ಜನತಾ ಪಕ್ಷವನ್ನು ಬಗ್ಗುಬಡಿಯಲು ಈಗ ಜಾತ್ಯಾತೀತ ರಂಗವೊಂದನ್ನು ರಚಿಸುವ ಅಗತ್ಯವಿರುವುದಾಗಿ ಕರ್ನಾಟಕದ ಮುಖ್ಯಮಂತ್ರಿ ಎಚ್‌.ಡಿ.ದೇವೇಗೌಡ ಕರೆ ನೀಡಿದ್ದಾರೆ.

ಬಿ.ಜೆ.ಪಿಯ ಮತೀಯವಾದವನ್ನು ಬೆಳೆಸದಂತೆ ತಡೆಯಲು ಮತ್ತು ಅದು ಜನರ ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಮತಗಳಿಸುವ ಯತ್ನವನ್ನು ವಿಫಲಗೊಳಿಸಲುಇದು ಅವಶ್ಯಕತೆ ಇದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT