ನವದೆಹಲಿ, ಜೂನ್ 10– ಪರಿಶಿಷ್ಟ ಜಾತಿ, ಪರಿಶಿಷ್ಟ ಬುಡಕಟ್ಟು ಮತ್ತು ಇತರ ಭೂಹೀನರು ಅಕ್ರಮವಾಗಿ ಸಾಗುವಳಿ ಮಾಡುತ್ತಿರುವ ಅರಣ್ಯ ಭೂಮಿಯನ್ನು ಹಿಡುವಳಿದಾರರಿಗೆ ಕಾಯಂ ಮಾಡಲು ಮಂಜೂರಾತಿ ನೀಡುವುದಾಗಿ ಕೇಂದ್ರ ಪರಿಸರ ಖಾತೆ ಸಚಿವ ಕಮಲ್ನಾಥ್ ಅವರು ಇಂದು ಭರವಸೆ ನೀಡಿದರೆಂದು ಮುಖ್ಯಮಂತ್ರಿ ಎಚ್.ಡಿ.ದೇವೇಗೌಡ ಅವರು ತಿಳಿಸಿದರು.