ದೆಹಲಿ ಹೈಕೋರ್ಟ್ನ ನ್ಯಾಯಮೂರ್ತಿಯೂ ಆಗಿರುವ ರಾಮಮೂರ್ತಿ ಅವರು ಕೇಂದ್ರ ಸರ್ಕಾರವನ್ನು ಕಟುವಾಗಿ ಟೀಕಿಸಿ, ‘ಈ ದೇಶದ ಜನರು ಆಳುವ ಸರ್ಕಾರದಿಂದ ಇದಕ್ಕಿಂತ ಉತ್ತಮವಾದ ಪರಿಗಣನೆಗೆ ಅರ್ಹರು. ಅದನ್ನು ಪಡೆದುಕೊಂಡು ವಿಶ್ವ ರಾಷ್ಟ್ರ ಸಮುದಾಯದಲ್ಲಿ ದೇಶವನ್ನು ಪ್ರಬಲಗೊಳಿಸುವಲ್ಲಿ ಶ್ರಮಿಸುವಂತೆ ರಾಷ್ಟ್ರದ ಜನತೆಗೆ ಮನವಿ ಮಾಡಿಕೊಳ್ಳುತ್ತೇನೆ’ ಎಂದರು.