ನೀರಾವರಿ ಸಹಕಾರಿ ಸಂಘಗಳಿಗೆ ಮುದ್ರಾಂಕಿತ ಶುಲ್ಕ ರದ್ಧು, ಮರದ ಆಟಿಕೆ ಸಾಮಾನುಗಳಿಗೆ ಸಂಪೂರ್ಣ ತೆರಿಗೆ ವಿನಾಯ್ತಿ. ಲಂಬಾಣಿ ಅಭಿವೃದ್ಧಿ ನಿಗಮ ಸ್ಥಾಪನೆ, ತಾಲ್ಲೂಕು ಕೇಂದ್ರಗಳಲ್ಲಿ ಅಂಬೇಡ್ಕರ್ ಭವನ, ಅಂಬೇಡ್ಕರ್ ಪ್ರತಿಮೆಗಳ ಸ್ಥಾಪನೆ ಹಣಕಾಸು ನೆರವು, ಪಾಲಿಟೆಕ್ನಿಕ್ ಶಿಕ್ಷಕರಿಗೆ ಹೊಸ ವೇತನ, ಬೆಳಗಾವಿ ಜಿಲ್ಲೆಗೆ ತೋಟಗಾರಿಕೆ ಕಾಲೇಜು ಹಾಗೂ ಇತರ ಹಲವಾರು ಹೊಸ ಕಾರ್ಯಕ್ರಮಗಳನ್ನು 1994–95ನೇ ಸಾಲಿನಲ್ಲಿ ಅನುಷ್ಠಾನಗೊಳಿಸುವುದಾಗಿ ಅವರು ಹೇಳಿದರು.