ಕಲ್ಬುರ್ಗಿ, ಜ. 28– ಕಾಂಗೈನ ಹಿರಿಯ ಮುಖಂಡ, ಮಾಜಿ ಸಚಿವ ಜಿ. ರಾಮಕೃಷ್ಣ ಅವರನ್ನು ಜಾತಿಯ ಹೆಸರನ್ನೆತ್ತಿ
ಕೊಂಡು ಆಳಂದ ಕ್ಷೇತ್ರದ ಶಾಸಕ ಸುಭಾಷ್ ಗುತ್ತೇದಾರ್ ಅವರು ನಿಂದಿಸಿದರು ಎಂಬ ಘಟನೆಯ ಬಗ್ಗೆ ಸಿ.ಓ.ಡಿ. ತನಿಖೆ ನಡೆಸಬೇಕೆಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಮದನಗೋಪಾಲ್ ಅವರು ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.