ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಸ್.ಆರ್. ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ, ಸಂಸದೀಯ ಮಂಡಲಿ ಅಧ್ಯಕ್ಷ ಜೆ.ಎಚ್. ಪಟೇಲ್ ಹಾಗೂ ಸಿದ್ಧರಾಮಯ್ಯ ಅವರು ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಘಟಕದಲ್ಲಿ ಒಡಕಿಲ್ಲ ಎಂಬುದನ್ನು ಸ್ವಷ್ಟಪಡಿಸಿದರು.