ಮೈಸೂರು ವಿ.ವಿ ಆಶ್ರಯದಲ್ಲಿ ವ್ಯವಸ್ಥೆ ಮಾಡಿರುವ ದಕ್ಷಿಣ ವಲಯ ವಿಶ್ವವಿದ್ಯಾನಿಲಯಗಳ ಕುಲಪತಿಗಳ ಸಮ್ಮೇಳನವನ್ನು ಇಂದು ಇಲ್ಲಿ ಉದ್ಘಾಟಿಸಿದ ಅವರು ‘ವಿಶ್ವವಿದ್ಯಾನಿಲಯ ಶಿಕ್ಷಣದಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ಮುಂದುವರಿದರೆ ಮುಂದಿನ ಜನಾಂಗ ನಿಮ್ಮನ್ನು ಎಂದೂ ಕ್ಷಮಿಸುವುದಿಲ್ಲ, ಇದನ್ನು ನೆನಪಿಡಿ’ ಎಂದುರಾಜಕಾರಣಿಗಳನ್ನು ಎಚ್ಚರಿಸಿದರು.