ಶಾಸಕರುಗಳಾದ ಮಲ್ಲಾರಿಗೌಡ ಪಾಟೀಲ್, ಕೆ.ಜೆ. ಜಾರ್ಜ್, ನಸೀರ್ ಅಹಮದ್, ಎಂ. ರಾಮಪ್ಪ, ಈಟಿ ಶಂಭುನಾಥ್, ಆರ್.ವಿ. ದೇವರಾಜ್, ಮಾಲೀಕಯ್ಯ ಗುತ್ತೇದಾರ್, ಕೆ.ಎಚ್. ಗೌಡ, ರವೀಂದ್ರನಾಥ ಬಾಬು ಮತ್ತು ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ ಮಟ್ಟಿ ಇವರನ್ನು ವಿ. ಕೃಷ್ಣರಾವ್ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೆಪಿಸಿಸಿ ಪದಾಧಿಕಾರಿಗಳ ಸಭೆಯು ಪಕ್ಷದಿಂದ ಅಮಾನತುಗೊಳಿಸಲು ನಿರ್ಣಯಿಸಿತು.