ನವದೆಹಲಿ, ಸೆ. 9– ನ್ಯಾಯಾಲಯ ನಿಂದನೆ ಗಾಗಿ ಸುಪ್ರೀಂ ಕೋರ್ಟ್ನಿಂದ ಒಂದು ತಿಂಗಳ ಕಾರಾಗೃಹ ಶಿಕ್ಷೆಗೆ ಒಳಗಾಗಿರುವ ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ ಜೆ. ವಾಸುದೇವನ್ ಅವರಿಗೆ ಕ್ಷಮಾದಾನ ನೀಡುವಂತೆ ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ. ದೇವೇಗೌಡ ಅವರು ಇಂದು ರಾಷ್ಟ್ರಪತಿ ಶಂಕರ ದಯಾಳ್ ಶರ್ಮಾ ಅವರಿಗೆ ಮನವಿ ಮಾಡಿದರು.