ಬೆಂಗಳೂರು, ಜೂನ್ 16– ನ್ಯಾಯವಾದಿಗಳು, ನ್ಯಾಯಮೂರ್ತಿ ಗಳು, ಕಾನೂನು ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಂಥ ಗಣ್ಯರು ಭಾಗವಹಿಸಿದ್ದ ವಿಚಾರ ಸಂಕಿರಣದಲ್ಲಿ, ದೇಶದ ಎಲ್ಲ ನಾಗರಿಕರಿಗೂ ಅನ್ವಯ ಆಗುವಂತೆ ಏಕರೂಪ ನಾಗರಿಕ ಸಂಹಿತೆ ರೂಪಿಸುವುದು ಅತ್ಯಗತ್ಯ ಎಂಬ ಅನಿಸಿಕೆ ಒಂದೆಡೆ ವ್ಯಕ್ತವಾದರೆ; ಮತ್ತೊಂದೆಡೆ, ಮೊದಲು ಈ ಬಗ್ಗೆ ಮುಕ್ತ ಚರ್ಚೆಯಾಗಬೇಕು ಎಂಬ ಸಲಹೆ ಮೂಡಿಬಂದಿತು.