ಐಪಿಎಲ್ ಫೈನಲ್, ಪ್ಲೇಆಫ್ ಪಂದ್ಯಗಳಿಗೂ ಬೆಂಗಳೂರು ಆತಿಥ್ಯ: ವೆಂಕಟೇಶ್ ಪ್ರಸಾದ್
Chinnaswamy Stadium IPL: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊನೆಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಡಲು ಸಮ್ಮತಿಸಿದೆ. ವೈಯಕ್ತಿಕವಾಗಿ ಇದು ನನ್ನ ಪಾಲಿಗೆ ಬಹುದೊಡ್ಡ ಸಾಧನೆಯಾಗಿದೆ ಎಂದು ವೆಂಕಟೇಶ್ ಪ್ರಸಾದ್ ಹೇಳಿದರು.Last Updated 3 ಮಾರ್ಚ್ 2026, 20:41 IST