ಶನಿವಾರ, 31 ಜನವರಿ 2026
×
ADVERTISEMENT
ADVERTISEMENT

ವಿಶ್ಲೇಷಣೆ: ನದಿಗಳ ತಿರುವೊ? ಮುಳುವೊ?

Published : 30 ಜನವರಿ 2026, 23:47 IST
Last Updated : 30 ಜನವರಿ 2026, 23:47 IST
ಫಾಲೋ ಮಾಡಿ
Comments
ನದಿ ತಿರುವು ಯೋಜನೆಗಳ ಹಿಂದೆ ಕರೆಯುವ ಹಸುವಿನ ಕೆಚ್ಚಲು ಕೊಯ್ಯುವ ಅವಿವೇಕವಿದೆ. ನದಿಗಳು ಪೈಪುಗಳಲ್ಲಿ ಹರಿಸುವ ನೀರಿನ ಮೂಲಗಳಲ್ಲ. ಅವುಗಳ ಸಹಜ ನಡಿಗೆಗೆ ಅಡ್ಡಿ ಉಂಟು ಮಾಡಿದರೆ, ಪಶ್ಚಿಮಘಟ್ಟಗಳಿಗೆ ಗಾಸಿಯಾಗುತ್ತದೆ; ರಾಜ್ಯವೂ ಅಪಾಯ ಎದುರಿಸಬೇಕಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT