ಸೋಮವಾರ, 19 ಜನವರಿ 2026
×
ADVERTISEMENT
ADVERTISEMENT

ವಿಶ್ಲೇಷಣೆ: ನೂರರ ‘ಗುರು’ತ್ವದ ನೆನಪಲ್ಲಿ...

Published : 30 ನವೆಂಬರ್ 2025, 23:30 IST
Last Updated : 30 ನವೆಂಬರ್ 2025, 23:30 IST
ಫಾಲೋ ಮಾಡಿ
Comments
‘ಗುರು ಪರಂಪರೆ’ಗೆ ತಿಲಕಪ್ರಾಯದಂತೆ ಇರುವ ನಾರಾಯಣಗುರು ಅವರನ್ನು ಕವಿ ರವೀಂದ್ರನಾಥ ಟ್ಯಾಗೋರ್‌ ಮತ್ತು ಮಹಾತ್ಮ ಗಾಂಧೀಜಿ ಅವರು ಭೇಟಿ ಮಾಡಿ ನೂರು ವರ್ಷಗಳು ತುಂಬಿವೆ. ಭಾರತದ ಸಾಮಾಜಿಕ ಚರಿತ್ರೆಯ ಆ ಅಪೂರ್ವ ವಿದ್ಯಮಾನಗಳ ಅವಲೋಕನಕ್ಕೆ, ವರ್ತಮಾನದ ತವಕ ತಲ್ಲಣಗಳಿಗೆ ಉತ್ತರಗಳನ್ನು ದೊರಕಿಸಿಕೊಡುವ ಶಕ್ತಿಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT