ಸೋಮವಾರ, 1 ಡಿಸೆಂಬರ್ 2025
×
ADVERTISEMENT
ADVERTISEMENT

ವಿಶ್ಲೇಷಣೆ: ನೂರರ ‘ಗುರು’ತ್ವದ ನೆನಪಲ್ಲಿ...

Published : 30 ನವೆಂಬರ್ 2025, 23:30 IST
Last Updated : 30 ನವೆಂಬರ್ 2025, 23:30 IST
ಫಾಲೋ ಮಾಡಿ
Comments
‘ಗುರು ಪರಂಪರೆ’ಗೆ ತಿಲಕಪ್ರಾಯದಂತೆ ಇರುವ ನಾರಾಯಣಗುರು ಅವರನ್ನು ಕವಿ ರವೀಂದ್ರನಾಥ ಟ್ಯಾಗೋರ್‌ ಮತ್ತು ಮಹಾತ್ಮ ಗಾಂಧೀಜಿ ಅವರು ಭೇಟಿ ಮಾಡಿ ನೂರು ವರ್ಷಗಳು ತುಂಬಿವೆ. ಭಾರತದ ಸಾಮಾಜಿಕ ಚರಿತ್ರೆಯ ಆ ಅಪೂರ್ವ ವಿದ್ಯಮಾನಗಳ ಅವಲೋಕನಕ್ಕೆ, ವರ್ತಮಾನದ ತವಕ ತಲ್ಲಣಗಳಿಗೆ ಉತ್ತರಗಳನ್ನು ದೊರಕಿಸಿಕೊಡುವ ಶಕ್ತಿಯಿದೆ.
ADVERTISEMENT
ADVERTISEMENT
ADVERTISEMENT