ಮಂಗಳವಾರ, 12 ಆಗಸ್ಟ್ 2025
×
ADVERTISEMENT
ADVERTISEMENT

ಜನರಾಜಕಾರಣ | ಸಂದೀಪ್‌ ಶಾಸ್ತ್ರಿ ಲೇಖನ: ಉಪರಾಷ್ಟ್ರಪತಿ ಚುನಾವಣೆ ಸುತ್ತ

Published : 11 ಆಗಸ್ಟ್ 2025, 23:30 IST
Last Updated : 11 ಆಗಸ್ಟ್ 2025, 23:30 IST
ಫಾಲೋ ಮಾಡಿ
Comments
ಜಗದೀಪ್‌ ಧನಕರ್‌ ಅವರ ದಿಢೀರ್‌ ರಾಜೀನಾಮೆಯಿಂದ ಉಪರಾಷ್ಟ್ರಪತಿ ಸ್ಥಾನ ತೆರವಾಗಿದ್ದು, ಸೆಪ್ಟೆಂಬರ್‌ ಎರಡನೇ ವಾರದಲ್ಲಿ ಚುನಾವಣೆ ನಡೆಯಲಿದೆ. ಉಪರಾಷ್ಟ್ರಪತಿಗಳ ಇತಿಹಾಸ ಗಮನಿಸಿದರೆ, ಸರ್ಕಾರದೊಂದಿಗೆ ಭಿನ್ನಮತ ಹೊಂದಿದ್ದ ಉಪರಾಷ್ಟ್ರಪತಿಗಳ ಪರಂಪರೆಯೇ ಇದೆ ಹಾಗೂ ಆ ಪರಂಪರೆಯಲ್ಲಿ ಸಾಕಷ್ಟು ಸ್ವಾರಸ್ಯಕರ ಸಂಗತಿಗಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT