ಶುಕ್ರವಾರ, 15 ಆಗಸ್ಟ್ 2025
×
ADVERTISEMENT
ADVERTISEMENT

ವಿಶ್ಲೇಷಣೆ: ಲಕ್ಷ್ಮಣರೇಖೆ ಮತ್ತು ಸ್ತ್ರೀ ಸ್ವಾತಂತ್ರ್ಯ

Published : 14 ಆಗಸ್ಟ್ 2025, 23:30 IST
Last Updated : 14 ಆಗಸ್ಟ್ 2025, 23:30 IST
ಫಾಲೋ ಮಾಡಿ
Comments
ಲಕ್ಷ್ಮಣರೇಖೆಯ ಒಳಗಿದ್ದಾಗ ಹೆಣ್ಣು ಸುರಕ್ಷಿತಳು ಎನ್ನುವ ನಂಬಿಕೆ ರಾಮಾಯಣ ಕಾಲದಿಂದಲೂ ಇದೆ. ಆದರೆ, ಸುರಕ್ಷಿತ ರೇಖೆಯಿಂದ ಹೊರಬರದೆ ಹಾಗೂ ಸ್ವಅರಿವು ಪಡೆಯದೆ ಹೆಣ್ಣಿಗೆ ಸ್ವಾತಂತ್ರ್ಯ ದೊರೆಯುವುದಿಲ್ಲ. ದೇಹದ ಮೇಲಿನ ಧ್ಯಾನಕ್ಕಿಂತಲೂ ಬೌದ್ಧಿಕ ಚಿಂತನೆ ಮಹಿಳೆಯನ್ನು ಸಬಲಗೊಳಿಸಬಲ್ಲದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT