ಬಾಬರಿ ಮಸೀದಿ ಧ್ವಂಸವನ್ನು ನೆಪವಾಗಿಟ್ಟುಕೊಂಡು ಆಗ ಉತ್ತರ ಪ್ರದೇಶ, ರಾಜಸ್ಥಾನ, ಹಿಮಾಚಲ ಪ್ರದೇಶ, ಮಧ್ಯಪ್ರದೇಶದಲ್ಲಿ ಆಡಳಿತದಲ್ಲಿದ್ದ ಬಿಜೆಪಿ ನೇತೃತ್ವದ ಸರ್ಕಾರವನ್ನು ಸಂವಿಧಾನಬಾಹಿರವಾಗಿ ವಜಾ ಮಾಡಲಾಗಿತ್ತು. ನಾಲ್ಕು ರಾಜ್ಯಗಳ ಸರ್ಕಾರ ವಜಾ ಮಾಡಿದ್ದಕ್ಕೆ, ಧ್ವಂಸ ಪೂರ್ವಯೋಜಿತ ಎಂದು ಆರೋಪಿಸಿದ್ದ ಕಾರಣಕ್ಕೆ ಕಾಂಗ್ರೆಸ್ ದೇಶದ ಜನರ ಕ್ಷಮೆಯಾಚಿಸಬೇಕು.