ಸೋಮವಾರ, 1 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ವಿಶ್ಲೇಷಣೆ: ರಾಜ್ಯಗಳ ಕಾಲಿಗೆ ತೆರಿಗೆಯ ಗುಂಡು

Published : 31 ಆಗಸ್ಟ್ 2025, 23:30 IST
Last Updated : 31 ಆಗಸ್ಟ್ 2025, 23:30 IST
ಫಾಲೋ ಮಾಡಿ
Comments
ಒಕ್ಕೂಟ ವ್ಯವಸ್ಥೆಯನ್ನು ನೆನಪಿಸುವ ರಾಜ್ಯಗಳನ್ನು ಕೇಂದ್ರ ಸರ್ಕಾರ ಶತ್ರುವಿನಂತೆ ನೋಡುತ್ತಿದೆ. ಕೇಂದ್ರ ಸರ್ಕಾರದ ತೆರಿಗೆ ಪದ್ಧತಿಯು ಸೂತ್ರವಿಲ್ಲದ ಗಾಳಿಪಟದಂತೆ ಆಗಿರುವುದರಿಂದ, ಒಕ್ಕೂಟ ವ್ಯವಸ್ಥೆ ಏದುಸಿರು ಬಿಡುತ್ತಿದೆ. ಆದರೆ, ತೆರಿಗೆ ಅವ್ಯವಸ್ಥೆಯ ಬಗ್ಗೆ ಯಾರೂ ಪ್ರಶ್ನಿಸುತ್ತಿಲ್ಲ. ಎಲ್ಲರೂ ನಿರ್ಲಕ್ಷಿಸಿರುವ ಪ್ರಶ್ನೆಗಳನ್ನು ಯುವಜನ ಕೇಳಬೇಕಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT