ಬುಧವಾರ, 28 ಜನವರಿ 2026
×
ADVERTISEMENT
ADVERTISEMENT

ವಿಶೇಷ ಲೇಖನ: ರಾಜ್ಯಕ್ಕೆ ಶೇ 4.71ಕ್ಕಿಂತ ಹೆಚ್ಚು ತೆರಿಗೆ ಪಾಲು ಸಿಗಲೇಬೇಕು

16ನೇ ಹಣಕಾಸು ಆಯೋಗದ ಮುಂದೆ ರಾಜ್ಯದ 9 ಬೇಡಿಕೆಗಳು
ಸಿದ್ದರಾಮಯ್ಯ
Published : 28 ಜನವರಿ 2026, 0:17 IST
Last Updated : 28 ಜನವರಿ 2026, 0:17 IST
ಫಾಲೋ ಮಾಡಿ
Comments
16ನೇ ಹಣಕಾಸು ಆಯೋಗದ ವರದಿಯನ್ನು ಬಜೆಟ್‌ ಅಧಿವೇಶನದ ಆರಂಭದಲ್ಲಿ ಕೇಂದ್ರ ಸರ್ಕಾರ ಮಂಡಿಸುವ ನಿರೀಕ್ಷೆ ಇದೆ. 15ನೇ ಹಣಕಾಸು ಆಯೋಗದ ಶಿಫಾರಸಿನಿಂದ ಕರ್ನಾಟಕ ಸೇರಿದಂತೆ ಅಭಿವೃದ್ಧಿ ಹೊಂದಿದ ರಾಜ್ಯಗಳಿಗೆ ಅನ್ಯಾಯವಾಗಿದೆ, ತೆರಿಗೆ ಪಾಲಿನಲ್ಲಿ ಗಣನೀಯ ಇಳಿಕೆಯಾಗಿದೆ ಎಂಬ ಕೂಗು ಮೊದಲಿನಿಂದಲೂ ಇದೆ. ಅನುದಾನ ಹಂಚಿಕೆಯಲ್ಲೂ ಕೇಂದ್ರ ಸರ್ಕಾರ ತಾರತಮ್ಯ ಎಸಗಿದೆ ಎಂಬ ಆಪಾದನೆಯನ್ನು ಬಿಜೆಪಿಯೇತರ ರಾಜ್ಯ ಸರ್ಕಾರಗಳು ಮಾಡುತ್ತಾ ಬಂದಿವೆ. 15ನೇ ಹಣಕಾಸು ಆಯೋಗದ ಶಿಫಾರಸಿನಿಂದ ರಾಜ್ಯಕ್ಕೆ ಆಗಿರುವ ಆರ್ಥಿಕ ನಷ್ಟ, ಅನುದಾನ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯ ಹಾಗೂ  ಹಣಕಾಸು ಆಯೋಗಕ್ಕೆ ರಾಜ್ಯ ಮಾಡಿರುವ ಮನವಿಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿ ವಿವರಿಸಿದ್ದಾರೆ
.
.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT