ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ವಿಶ್ಲೇಷಣೆ | ಹಬ್ಬಿದಾ ಮಲೆ ಮಧ್ಯದೊಳಗೆ...

Published : 14 ಜುಲೈ 2025, 0:30 IST
Last Updated : 14 ಜುಲೈ 2025, 0:30 IST
ಫಾಲೋ ಮಾಡಿ
Comments
ಪುಣ್ಯಕೋಟಿಯ ಕಥೆಯನ್ನು ಈಗ ಬದಲಿಸಬೇಕಾಗಿದೆ. ಹಬ್ಬಿದಾ ಮಲೆ ಮಧ್ಯದೊಳಗಿನ ವ್ಯಾಘ್ರಗಳಿಗೆ ಹಸಿವಿದೆಯೇ ಹೊರತು, ಸ್ವಾರ್ಥವಿಲ್ಲ. ಇತ್ತೀಚೆಗೆ ವಿಷಪ್ರಾಶನಕ್ಕೆ ತುತ್ತಾದ ಐದು ಹುಲಿಗಳು– ಮನುಷ್ಯರ ಸ್ವಾರ್ಥ, ಸಣ್ಣತನ ಹಾಗೂ ಕ್ರೌರ್ಯದ ಕಥೆ ಹೇಳುವಂತಿವೆ ಹಾಗೂ ಮನುಷ್ಯರ ಎದುರು ಹುಲಿಗಳೇ ಪುಣ್ಯಕೋಟಿಗಳಂತೆ ಕಾಣಿಸುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT