ಶುಕ್ರವಾರ, 23 ಜನವರಿ 2026
×
ADVERTISEMENT
ADVERTISEMENT

ವಿಶ್ಲೇಷಣೆ: ವಿಶ್ವ ಗುರುವಿನ ಬಿಕ್ಕಟ್ಟುಗಳು

Published : 22 ಜನವರಿ 2026, 23:30 IST
Last Updated : 22 ಜನವರಿ 2026, 23:30 IST
ಫಾಲೋ ಮಾಡಿ
Comments
ವರ್ತಮಾನದ ಭಾರತದಲ್ಲಿ ಚಾಲ್ತಿಯಲ್ಲಿರುವ ರಂಗುರಂಗಿನ ಕನಸುಗಳಲ್ಲಿ ‘ವಿಶ್ವಗುರು’ ಪರಿಕಲ್ಪನೆಯೂ ಒಂದು. ಗುರಿ ಚೆನ್ನಾಗಿಯೇ ಇದೆ. ಸಮಸ್ಯೆ ಇರುವುದು, ವಿಶ್ವಗುರು ಆಗುವುದಕ್ಕೆ ಅಗತ್ಯವಾದ ಇಂಧನವನ್ನು ಭೂತಕಾಲದಲ್ಲಿ ಹುಡುಕುತ್ತಿರುವುದರಲ್ಲಿ ಹಾಗೂ ಸನಾತನ ಧರ್ಮದ ವ್ಯಾಖ್ಯಾನಗಳನ್ನು ರಾಜಕೀಯ ಗೊಳಿಸಿರುವುದರಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT