‘ಸುಮ್ನೆ ಕೇಳ್ಲಾ! ಉಳಿದ ಎರಡು ಪರ್ಸೆಂಟ್ ಕುಲಸ್ಥರಲ್ಲಿ ಒಂದು ಪರ್ಸೆಂಟ್ ಇರೋ ಅತೀ ಶ್ರೀಮಂತರ ತಾವ್ಲೇ ದೇಸದ ಅರ್ಧ ಸಂಪತ್ತು ಬೇರು ಬುಟ್ಟದೆ. ಇವರು ಚೆನ್ನಾಗಿ ಬಾಳಿ ಬದುಕಲಿ ಅಂತ ಸರ್ಕಾರವೂ ಕಾರ್ಪೊರೇಟ್ ಟ್ಯಾಕ್ಸು, ಆಕಸ್ಮಿಕ ಲಾಭದ ಮೇಲೆ, ರಫ್ತಿನ ಮ್ಯಾಲೆ ತೆರಿಗೆ ಇಳಿಸಿ ಜ್ವಾಪಾನಾಗಿ ನೋಡಿಕ್ಯತಾ ಇರುತ್ತೆ’ ಅಂತಂದ್ರು.