‘ಆಡಿಕೊಳ್ಳುವವರ ಮುಂದೆ ಜಾರಿ ಬೀಳಬಾರದು, ಕೂಡಿ ಬಾಳಿದರೆ ಸ್ವರ್ಗ ಸುಖ, ಎರಡು ಕೈ ಸೇರಿದರೆ ಚಪ್ಪಾಳೆ, ಕೈ ಕೊಟ್ಟರೆ ತಿಪ್ಪಾಳೆ ಎಂದು ರಾಹುಲ್ಜೀ ಕಿವಿಮಾತು ಹೇಳಿದ್ದಾರೆ. ಬಣ ವ್ಯಾಜ್ಯ ಬಗೆಹರಿಸಿ, ಪಕ್ಷವನ್ನು ಅಧಿಕಾರಪೀಠಕ್ಕೆ ಏರಿಸಲು ಮುನಿಸ್ತಾಪದ ಎರಡೂ ಕೈ ಹಿಡಿದು ನಗಾರಿ ಬಾರಿಸಿ ಬಾಂಧವ್ಯದ ಬೆಸುಗೆ ಹಾಕಿದ್ದಾರೆ’.