ಗುರುವಾರ, 25 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಬೆಂಗಳೂರು: 'ಆಯುರ್ವೇದದಲ್ಲಿ ವೈಜ್ಞಾನಿಕ ಸಂಶೋಧನೆ ಹೆಚ್ಚಲಿ'

ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನದಲ್ಲಿ ಗಣ್ಯರ ಆಗ್ರಹ
Last Updated 25 ಡಿಸೆಂಬರ್ 2025, 20:21 IST
ಬೆಂಗಳೂರು: 'ಆಯುರ್ವೇದದಲ್ಲಿ ವೈಜ್ಞಾನಿಕ ಸಂಶೋಧನೆ ಹೆಚ್ಚಲಿ'

ರಾಜ್ಯದಲ್ಲಿ ಆಡಳಿತವೇ ಇಲ್ಲದಂತಾಗಿದೆ: ಎಚ್‌.ಡಿ.ಕುಮಾರಸ್ವಾಮಿ ಕಳವಳ

Karnataka Governance Crisis: ಬೆಂಗಳೂರು: ‘ಭಾರತವು ವಿಶ್ವದಲ್ಲಿಯೇ ಮೂರನೇ ಅತ್ಯಂತ ದೊಡ್ಡ ಆರ್ಥಿಕತೆಯಾಗುತ್ತಿದೆ. ಸಾಂಸ್ಕೃತಿಕವಾಗಿ ಮುಂಚೂಣಿಯಲ್ಲಿದೆ. ಆದರೆ ಕರ್ನಾಟಕದ ಸ್ಥಿತಿ ಮಾತ್ರ ಇದಕ್ಕೆ ವಿರುದ್ಧವಾಗಿದೆ. ಇಲ್ಲಿ ಆಡಳಿತವೇ ಇಲ್ಲದಂತಾಗಿದೆ’ ಎಂದು ಕೇಂದ್ರ ಸಚಿವ.
Last Updated 25 ಡಿಸೆಂಬರ್ 2025, 15:46 IST
ರಾಜ್ಯದಲ್ಲಿ ಆಡಳಿತವೇ ಇಲ್ಲದಂತಾಗಿದೆ: ಎಚ್‌.ಡಿ.ಕುಮಾರಸ್ವಾಮಿ ಕಳವಳ

ಅರಣ್ಯ ಇಲಾಖೆ ಸಿಬ್ಬಂದಿಗೆ ₹1 ಕೋಟಿಯ ಅಪಘಾತ ವಿಮೆ: ಖಂಡ್ರೆ

Accident Insurance Policy: ಅರಣ್ಯ ಇಲಾಖೆಯ ಕಾಯಂ ಅಧಿಕಾರಿ ಮತ್ತು ಸಿಬ್ಬಂದಿಗೆ ₹1 ಕೋಟಿ ಮೊತ್ತದ ಅಪಘಾತ ವಿಮೆ ಮತ್ತು ಹೊರಗುತ್ತಿಗೆ ಸಿಬ್ಬಂದಿಗೆ ₹20 ಲಕ್ಷ ಮೊತ್ತದ ಅಪಘಾತ ವಿಮೆ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.
Last Updated 25 ಡಿಸೆಂಬರ್ 2025, 15:38 IST
ಅರಣ್ಯ ಇಲಾಖೆ ಸಿಬ್ಬಂದಿಗೆ ₹1 ಕೋಟಿಯ ಅಪಘಾತ ವಿಮೆ: ಖಂಡ್ರೆ

ಮರ್ಯಾದೆಗೇಡು ಹತ್ಯೆ: ಕಠಿಣ ಕಾಯ್ದೆ ರೂಪಿಸಲು ಆಗ್ರಹ

Caste Based Violence: ಬೆಂಗಳೂರು: ‘ಮರ್ಯಾದೆಗೇಡು ಹತ್ಯೆ ವಿರುದ್ಧ ಕಠಿಣ ಕಾಯ್ದೆ ರೂಪಿಸಬೇಕು’ ಎಂದು ಲೇಖಕರು ಹಾಗೂ ಪತ್ರಕರ್ತರು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ‍ಪತ್ರ ಬರೆದಿರುವ ಅವರು, ‘ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದಲ್ಲಿ ನಡೆದ.
Last Updated 25 ಡಿಸೆಂಬರ್ 2025, 15:28 IST
ಮರ್ಯಾದೆಗೇಡು ಹತ್ಯೆ: ಕಠಿಣ ಕಾಯ್ದೆ ರೂಪಿಸಲು ಆಗ್ರಹ

ಮುಂಡಗೋಡ: ದೀರ್ಘಾಯುಷ್ಯ ಪೂಜೆಯಲ್ಲಿ ಪಾಲ್ಗೊಂಡ ದಲೈಲಾಮಾ

Buddhist Rituals: ತಾಲ್ಲೂಕಿನ ಟಿಬೆಟನ್‌ ಕ್ಯಾಂಪ್‌ ನಂ.6ರ ಡ್ರೆಪುಂಗ್‌ ಲಾಚಿ ಬೌದ್ಧಮಂದಿರದಲ್ಲಿ ಬುಧವಾರ ನಡೆದ ವಿಶೇಷ ಡ್ರೆಪುಂಗ್‌ ಪೂಜೆಯಲ್ಲಿ ದಲೈಲಾಮಾ ಪಾಲ್ಗೊಂಡರು. 24ನೇ ಡ್ರೆಪುಂಗ್‌ ತ್ರಿಪಾ ಆಗಿ ಸಿಂಹಾಸನಗೊಂಡ ದಲೈಲಾಮಾ ಅವರಿಗೆ, ಧಾರ್ಮಿಕ ವಿಧಿವಿಧಾನಗಳ ಮೂಲಕ ಗೌರವಿಸಲಾಯಿತು.
Last Updated 25 ಡಿಸೆಂಬರ್ 2025, 7:35 IST
ಮುಂಡಗೋಡ: ದೀರ್ಘಾಯುಷ್ಯ ಪೂಜೆಯಲ್ಲಿ ಪಾಲ್ಗೊಂಡ ದಲೈಲಾಮಾ

ಡಿಸೆಂಬರ್‌–ಜನವರಿ ಆಸುಪಾಸಿನಲ್ಲೇ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚು, ಕಾರಣವಿಷ್ಟು

Winter Road Accidents: ಡಿಸೆಂಬರ್ ಹಾಗೂ ಜನವರಿಯಲ್ಲಿ ಅಪಘಾತಗಳ ಸರಣಿ ಕರ್ನಾಟಕವನ್ನೂ ಸೇರಿದಂತೆ ದೇಶದ ಅಲ್ಲಲ್ಲಿ ವರದಿಯಾಗುತ್ತಲೇ ಇರುತ್ತದೆ. ಇದಕ್ಕೆ ಕಾರಣವಿಷ್ಟು...
Last Updated 25 ಡಿಸೆಂಬರ್ 2025, 7:17 IST
ಡಿಸೆಂಬರ್‌–ಜನವರಿ ಆಸುಪಾಸಿನಲ್ಲೇ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚು, ಕಾರಣವಿಷ್ಟು

ಚಿತ್ರದುರ್ಗ ಬಸ್ ‍ಅ‍ಪಘಾತ: ಐವರ ಮೃತದೇಹ ಪತ್ತೆ, 6 ಮಂದಿ ನಾಪತ್ತೆ, 21ಜನರಿಗೆ ಗಾಯ

Road Tragedy: ಕಂಟೇನರ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸೀಬರ್ಡ್‌ ಸ್ಲೀಪರ್‌ (ಎಸಿ ರಹಿತ) ಬಸ್‌ಗೆ ಡಿಕ್ಕಿ ಹೊಡೆದಿದ್ದರಿಂದ ಬೆಂಕಿ ಹೊತ್ತಿಕೊಂಡು ಐವರು ಗುರುತಿಸಲು ಸಾಧ್ಯವಾಗದಷ್ಟು ಸುಟ್ಟು ಕರಕಲಾದ ದಾರುಣ ಘಟನೆ ಹಿರಿಯೂರು
Last Updated 25 ಡಿಸೆಂಬರ್ 2025, 6:44 IST
ಚಿತ್ರದುರ್ಗ ಬಸ್ ‍ಅ‍ಪಘಾತ: ಐವರ ಮೃತದೇಹ ಪತ್ತೆ, 6 ಮಂದಿ ನಾಪತ್ತೆ, 21ಜನರಿಗೆ ಗಾಯ
ADVERTISEMENT

ಚಿತ್ರದುರ್ಗ ಬಸ್ ಅಪಘಾತ | ಸೂಕ್ತ ತನಿಖೆ, ಮೃತರ ಕುಟುಂಬಕ್ಕೆ ₹5 ಲಕ್ಷ: ಸಿಎಂ

CM Siddaramaiah: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಬರೆದುಕೊಂಡಿದ್ದಾರೆ.
Last Updated 25 ಡಿಸೆಂಬರ್ 2025, 6:34 IST
ಚಿತ್ರದುರ್ಗ ಬಸ್ ಅಪಘಾತ | ಸೂಕ್ತ ತನಿಖೆ, ಮೃತರ ಕುಟುಂಬಕ್ಕೆ ₹5 ಲಕ್ಷ: ಸಿಎಂ

ಚಿತ್ರದುರ್ಗ ಬಸ್ ಅಪಘಾತ | ಮೃತರ ಕುಟುಂಬಕ್ಕೆ ₹ 2 ಲಕ್ಷ ಪರಿಹಾರ: ಪ್ರಧಾನಿ ಮೋದಿ

PM Relief Fund: ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಾಘತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ₹ 2 ಲಕ್ಷ ನೀಡುವುದಾಗಿ ನರೇಂದ್ರ ಮೋದಿ ಹೇಳಿದ್ದಾರೆ.
Last Updated 25 ಡಿಸೆಂಬರ್ 2025, 5:54 IST
ಚಿತ್ರದುರ್ಗ ಬಸ್ ಅಪಘಾತ | ಮೃತರ ಕುಟುಂಬಕ್ಕೆ ₹ 2 ಲಕ್ಷ ಪರಿಹಾರ: ಪ್ರಧಾನಿ ಮೋದಿ

ಚಿತ್ರದುರ್ಗ | ಸೀಬರ್ಡ್ ಬಸ್-ಕಂಟೈನರ್ ನಡುವೆ ಡಿಕ್ಕಿ: ಹಲವರ ಸಾವು

Chitradurga Bus Accident: ಹಿರಿಯೂರು ಸಮೀಪ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೈನರ್ ಹಾಗೂ ನಾನ್-ಎಸಿ ಸ್ಲೀಪರ್ ಬಸ್ ನಡುವೆ ಗುರುವಾರ ನಸುಕಿನಲ್ಲಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್‌ನಲ್ಲಿದ್ದ ಹಲವರು ಸಜೀವವಾಗಿ ದಹನಗೊಂಡಿದ್ದಾರೆ.
Last Updated 25 ಡಿಸೆಂಬರ್ 2025, 4:42 IST
ಚಿತ್ರದುರ್ಗ | ಸೀಬರ್ಡ್ ಬಸ್-ಕಂಟೈನರ್ ನಡುವೆ ಡಿಕ್ಕಿ: ಹಲವರ ಸಾವು
ADVERTISEMENT
ADVERTISEMENT
ADVERTISEMENT