‘ಅಣೈ, ಶಾಸಕರು ವಿಧಾನಸಭೆಗೆ ತಪ್ಪದೇ ಬರದು ಯಾವಾಗ? ಪಕ್ಷಾಂತರ ಎಂದು ನಿಂತದು? ಕುಟುಂಬ ರಾಜಕಾರಣಕ್ಕೆ ಕೊನೆ ಯಾವಾಗ? ಅಧಿಕಾರಿಗಳ ಭ್ರಷ್ಟಾಚಾರ ಯಾವಾಗ ಕೊನೆಯಾದದು? ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಅಟ್ಟ ಹತ್ತಿ ಕುಂತಂಗೆ, ಇದು ಸುದ್ದಾಗೋದಿಲ್ಲ’ ಅಂತಂದೆ.
‘ಪಾರಿನ್ನಿಂದ ಕಳ್ಳದುಡ್ಡು ತಂದು ದೇಸದ ಜನಕ್ಕೆಲ್ಲಾ ಹಂಚತೀನಿ ಅಂದಿದ್ರಲ್ಲ! ಇದೂ ಹಂಗೀಯೆ?’ ಯಂಟಪ್ಪಣ್ಣ ನೆನಪಿಸಿಕೊಂಡಿತು.