ರಾಜ್ಯ ರಾಜಕೀಯದಲ್ಲಿ ಅಧಿಕಾರಾಸಕ್ತರಿಂದ ರಾಜಕೀಯ ತಿಕ್ಕಾಟ, ಸ್ವಪಕ್ಷ ದೇವತೆಗಳು ಕಂಟಕರಾಗಲಿದ್ದಾರೆ. ಜಾತಿ ಪ್ರೀತಿ, ಚುನಾವಣಾ ತಾಲೀಮು, ಪಾದಯಾತ್ರೆಗಳಿಂದ ಪಕ್ಷಗಳಿಗೆ ಅಧಿಕಾರ ಕೈವಶವಾಗದು. ಕೋವಿಡ್ ನಾಲ್ಕನೇ ಅಲೆಯ ಸುದ್ದಿಯಿಂದ ನಕಲಿ ಬಿಲ್ಲುಗಾರರಿಗೆ ಶುಕ್ರದೆಸೆ ನಿರೀಕ್ಷೆ. ಔಷಧ ಕ್ಷೇತ್ರ ಏಳಿಗೆ ಕಾಣಲಿದೆ.