ಶನಿವಾರ, 10 ಜನವರಿ 2026
×
ADVERTISEMENT
ADVERTISEMENT

ಪ್ರಜಾವಾಣಿ ಚರ್ಚೆ: ವಿಕಸಿತ ಭಾರತಕ್ಕೆ ಗಾಂಧಿ ಮಾರ್ಗದ ಯೋಜನೆ ರಾಮ್ ಜಿ– ಬಿವೈವಿ

ಮನರೇಗಾ ಯೋಜನೆಯನ್ನು ವಿಬಿ–ಜಿ ರಾಮ್ ಜಿ ಯೋಜನೆಯಾಗಿ ಬದಲಾಯಿಸಿದ್ದರ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿಪ್ರಾಯ
Published : 9 ಜನವರಿ 2026, 23:31 IST
Last Updated : 9 ಜನವರಿ 2026, 23:31 IST
ಫಾಲೋ ಮಾಡಿ
Comments
ಯೋಜನೆಯನ್ನು ಬದಲಿಸುವ ಮೂಲಕ ಗಾಂಧಿಯವರ ಹೆಸರನ್ನು ಕೈಬಿಡಲಾಗಿದೆ ಎಂಬುದು ಕಾಂಗ್ರೆಸ್ ಆರೋಪ. ಆದರೆ ವಿಬಿ-ಜಿ ರಾಮ್ ಜಿ ಯೋಜನೆಯಲ್ಲಿ ಗಾಂಧಿಯವರ ಕನಸನ್ನು ಸಾಕಾರಗೊಳಿಸಲು ಅವರು ಆರಾಧಿಸುತ್ತಿದ್ದ ರಾಮನ ಹೆಸರನ್ನು ಬಳಸಿಕೊಳ್ಳಲಾಗಿದೆ. ಗಾಂಧಿಯವರು ಕೊನೆಯುಸಿರು ಇರುವವರೆಗೂ ‘ಹೇ ರಾಮ್‌’ ಎನ್ನುತ್ತಿದ್ದರು. ರಾಮರಾಜ್ಯದ ಕಲ್ಪನೆ ಸ್ವತಂತ್ರ ಭಾರತದಲ್ಲಿ ಪಡಿಮೂಡಬೇಕು ಎಂಬುದು ಅವರ ಮಹತ್ವಾಕಾಂಕ್ಷೆಯಾಗಿತ್ತು. ಈ ಕಾರಣಕ್ಕಾಗಿಯೇ ಗಾಂಧಿ ಕನಸಿನ ಈ ಯೋಜನೆಗೆ ಶ್ರೀರಾಮನ ಹೆಸರು ಸೇರ್ಪಡೆಯಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT