ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಚರ್ಚೆ | SSLC: ಗುಣಮಟ್ಟದ ಶಿಕ್ಷಣ ನೀಡುವುದು ರಾಜ್ಯ ಸರ್ಕಾರದ ಜವಾಬ್ದಾರಿ

SSLC |ಕನ್ನಡ ಮಾಧ್ಯಮ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಹೆಚ್ಚು ಮಕ್ಕಳು ಅನುತ್ತೀರ್ಣ ಕುರಿತು ಎರಡು ಅಭಿಪ್ರಾಯಗಳು
ಎಸ್‌.ಜಿ. ಸಿದ್ಧರಾಮಯ್ಯ
Published : 17 ಮೇ 2025, 0:30 IST
Last Updated : 17 ಮೇ 2025, 0:30 IST
ಫಾಲೋ ಮಾಡಿ
Comments
ಸರ್ಕಾರವು  2016ರ ಜೂನ್‌ 13ರಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೇತೃತ್ವದಲ್ಲಿ, ಸರ್ಕಾರಿ ಶಾಲೆಗಳ ಸಬಲೀಕರಣ ವರದಿಗಾಗಿ ಸಮಿತಿಯನ್ನು ರಚಿಸಿತ್ತು. ಆ ಸಮಿತಿಯು ಇಡೀ ರಾಜ್ಯದ ಒಳನಾಡಿನ ಗಡಿಭಾಗಗಳ ಸರ್ಕಾರಿ ಶಾಲೆಗಳನ್ನು ತನ್ನ ಅಧ್ಯಯನದ ಕಕ್ಷೆಗೆ ಒಳಗು ಮಾಡಿಕೊಂಡು ವರದಿಯನ್ನು ತಯಾರಿಸಿ 2017ರಲ್ಲಿ ಸರ್ಕಾರಕ್ಕೆ ಅದನ್ನು ಒಪ್ಪಿಸಿದೆ. ಅಲ್ಲಿನ ಶಿಫಾರಸುಗಳು ಇಂದಿಗೂ ಹೆಚ್ಚು ಪ್ರಸ್ತುತವಿದ್ದು, ಅವುಗಳನ್ನು ಸಂವಿಧಾನಾತ್ಮಕವಾಗಿ ಜಾರಿಗೆ ತರುವ ಅಗತ್ಯವಿದೆ
ಎಸ್‌.ಜಿ.ಸಿದ್ಧರಾಮಯ್ಯ

ಎಸ್‌.ಜಿ.ಸಿದ್ಧರಾಮಯ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT