‘ಬಿಸಿಸಿಐನ ಭ್ರಷ್ಟಾಚಾರ ತಡೆ ಸಮಿತಿ (ಎಸಿಯು) ಮುಖ್ಯಸ್ಥ ನೀರಜ್ ಕುಮಾರ್ ಅವರು ವರದಿ ಸಲ್ಲಿಸಿದ ಬಳಿಕ ಶಮಿ ಭವಿಷ್ಯ ನಿರ್ಧಾರವಾಗಲಿದೆ. ಆಡಳಿತಾಧಿಕಾರಿಗಳ ಸಮಿತಿ (ಸಿಒಎ) ಮುಖ್ಯಸ್ಥ ವಿನೋದ್ ರಾಯ್ ಅವರ ಆದೇಶದ ಮೇರೆಗೆ ಹಸೀನಾ ಜಹಾನ್ ಅವರು ಮಾಡಿರುವ ಆರೋಪಗಳ ಕುರಿತು ತನಿಖೆ ನಡೆಯುತ್ತಿದೆ’ ಎಂದು ಖನ್ನಾ ಮಾಹಿತಿ ನೀಡಿದ್ದಾರೆ.