ಸಂಸದ ನಳಿನ್ಕುಮಾರ್ ಕಟೀಲ್, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವ ಮಠಂದೂರು, ಮಂಗಳೂರು ದಕ್ಷಿಣ ಘಟಕದ ಅಧ್ಯಕ್ಷ ಡಿ.ವೇದವ್ಯಾಸ ಕಾಮತ್, ಉತ್ತರ ಘಟಕದ ಅಧ್ಯಕ್ಷ ಡಾ.ಭರತ್ ಶೆಟ್ಟಿ, ಮೂಡುಬಿದಿರೆ ಕ್ಷೇತ್ರ ಘಟಕದ ಅಧ್ಯಕ್ಷ ಈಶ್ವರ ಕಟೀಲ್, ಮುಖಂಡರಾದ ಜೆ.ಕೃಷ್ಣ ಪಾಲೇಮಾರ್, ಬಿ.ನಾಗರಾಜ ಶೆಟ್ಟಿ ಸೇರಿದಂತೆ ಹಲವರು ಬರಮಾಡಿಕೊಂಡರು.