‘ಪಾಲಿಕೆ ಸದಸ್ಯತ್ವ ಮತ್ತು ಮೇಯರ್ ಸ್ಥಾನದಿಂದ ಅವರನ್ನು ವಜಾ ಮಾಡು ವಂತೆ ಪ್ರಾದೇಶಿಕ ಆಯುಕ್ತರಿಗೆ ದೂರು ನೀಡಿದ್ದೇವೆ’ ಎಂದು ಹೇಳಿದರು. ಪಕ್ಷದ ಅಧಿಕೃತ ಅಭ್ಯರ್ಥಿಗೆ ಮಾತ್ರ ಮತ ಹಾಕಬೇಕೆಂದು ಸೂಚಿಸಲಾಗಿತ್ತು. ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಅವರು ಒಪ್ಪಿಕೊಂಡಿದ್ದರು. ಆದರೆ, ಜೆಡಿಎಸ್ ಬೆಂಬಲದಿಂದ ಮೇಯರ್ ಹುದ್ದೆ ಅಲಂಕರಿಸಿ ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ ಎಂದು ದೂರಿದರು.