ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹಾಗೂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ನ ಹಿರಿಯ ಮುಖಂಡರು ಮಹತ್ವದ ಮಾತುಕತೆ ನಡೆಸಿದ್ದಾರೆ.
ಸರ್ಕಾರ ರಚನೆ ಕುರಿತಂತೆ ದೇವೇಗೌಡ, ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ನ ಗುಲಾಂ ನಬಿ ಅಜಾದ್ ಅವರು ಅಶೋಕ ಹೊಟೇಲ್ನಲ್ಲಿ ಮಹತ್ವದ ಮಾತುಕತೆ ನಡೆಸುತ್ತಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಭಾಗಿಯಾಗಿದ್ದಾರೆ.